ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ವಿಜಯೇಂದ್ರ ಅವರಿಗೆ ಹಾನಗಲ್ ಉಸ್ತುವಾರಿ ನೀಡಲಾಗಿದೆ. ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನಿಯೋಜಿಸಿದ್ದು, ವಿಜಯೇಂದ್ರ ಅವರನ್ನು ಕೈಬಿಡಲಾಗಿತ್ತು.ವಿಜಯೇಂದ್ರ ಅವರನ್ನು ದೂರ ಇಟ್ಟಿರುವ ಬಗ್ಗೆ ವಿಜಯೇಂದ್ರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿಂದೆ ಹಲವು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಗೆಲುವಿಗೆ ಕಾರಣರಾಗಿದ್ದ ವಿಜಯೇಂದ್ರ […]
#Vijayendra#Yadiyurppa#Bsy#Bjp#
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವನಾ ಉಸ್ತುವಾರಿಗಳ ಆಯ್ಕೆಯಲ್ಲಿ ಬಿ.ವೈ ವಿಜಯೇಂದ್ರನನ್ನು ಕೈಬಿಟ್ಟಿರುವುದು, ಈಗಾಗಲೇ ಹಲವು ಅನುಮಾನಗಳು ಹುಟ್ಟಿಹಾಕಿಕೊಂಡಿವೆ… ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಗೆಲ್ಲಲು ಸಾಧ್ಯವಿಲ್ಲದ ಕ್ಷೇತ್ರಗಳಲ್ಲೀಯೂ ಪಕ್ಷವನ್ನು ಸಂಘಟಿಸಿ ಅಭ್ಯಾರ್ಥಿಗಳ ಗೆಲುವಿನ ಕಾರಣೀಭೂತರಾಗಿದ್ದಾ ವಿಜಯೇಂದ್ರನ್ನು ಚುನಾವಣಾ ಉಸ್ತುವಾರಿಯಿಂದ ಕೈ ಬಿಟ್ಟಿರುವುದು ಭಾರಿ ಚರ್ಚೆಗೆ ಗ್ರಾಸ ವಾಗಿದೆ.ಅಕ್ಟೋಬರ್ 30ರಂದು […]