ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಮಾತು ಪುನಃ ಬಂದಿದೆ . ಹೌದು ಇಡೀ ಪ್ರಪಂಚದ ಜನರ ನೆಮ್ಮದಿ ಹಾಳು ಮಾಡಿದ ಕೊರೊನಾಗೆ ದೇಶದಲ್ಲಿ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್​ ಲಸಿಕೆ ನೀಡಲಾಗ್ತಿದೆ. ಈಗಾಗಲೇ ಕೋಟ್ಯಂತರ ಜನರು ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಜಾರ್ಖಂಡ್​ನ  ಬೊಕಾರೊದಲ್ಲಿ  ಕೋವಿಶೀಲ್ಡ್​ ಲಸಿಕೆ ಪಡೆದ ವಾರದ ನಂತರ ವ್ಯಕ್ತಿಒಬ್ಬನ ದೇಹದಲ್ಲಿ ಹೊಸ ರೀತಿಯ ಬದಲಾವಣೆ ಕಾಣಿಸಿಕೊಂಡಿದೆ.  ಐದು ವರ್ಷಗಳ […]

ಬಿಡದಿ ಬಳಿಯ ಇನ್ನೋವೇಟಿವ್ ಫಿಲಂ ಸಿಟಿಯನ್ನು ಚೆನ್ನೈನ ಖ್ಯಾತ ನಿರ್ಮಾಪಕ, ನಟ ಹಾಗೂ ಉದ್ಯಮಿ ವೇಲ್ಸ್ ಗ್ರೂಪ್ ನ ಮುಖ್ಯಸ್ಥ ಡಾ.ಐಸಿರಿ ಕೆ. ಗಣೇಶ್ ಖರೀದಿಸಿದ್ದಾರೆ‌.ಇನ್ನು ಮುಂದೆ ವೇಲ್ಸ್‌ ಇನ್ನೋವೇಟಿವ್ ಫಿಲಂ ಸಿಟಿ ಎಂದು ಕರೆಯಲಾಗುವುದು ಎಂದು ವೇಲ್ಸ್ ಇನ್ನೋವೇಟಿವ್ ಫಿಲಂ ಸಿಟಿಯ ಮ್ಯಾನೇಜರ್ ಬಶೀರ್ ಅಹ್ಮದ್ ತಿಳಿಸಿದ್ದಾರೆ‌.ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಶೀರ್ , ಕರ್ನಾಟಕದ ಮೇಲೆ ಅಪಾರ ಪ್ರೀತಿ ಹೊಂದಿರುವ ಗಣೇಶ್‌ ಈ ಜಾಗವನ್ನು ಖರೀದಿಸಿದ್ದು , […]

ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರ ಇಂದು 1 ಸಾವಿರ ಪರದೆಗಳಲ್ಲಿ ಬಿಡುಗಡೆಯಾಗಿದ್ದು, ಮುಂಜಾನೆ 5 ಗಂಟೆಯಿಂದಲೇ ಫ್ಯಾನ್ ಶೋ ಆರಂಭವಾಗಿದೆ. ಚಿತ್ರ ಮಂದಿರಗಳು ಹೌಸ್ ಫುಲ್ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೊಡ್ಮನೆ ಅಭಿಮಾನಿಗಳ ಅದ್ದೂರಿಯಿಂದ ಭಜರಂಗಿ-2 ಸಿನಿಮಾವನ್ನು ಬರಮಾಡಿಕೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಗೌಡನಪಾಳ್ಯದ ಶ್ರೀನಿವಾಸ ಹಾಗೂ ಜೆಪಿ ನಗರದ ಸಿದ್ದೇಶ್ವರ ಚಿತ್ರ ಮಂದಿರದಲ್ಲಿ ಶೋ ಆರಂಭವಾಗಿದ್ದು, ಶಿವರಾಜ್ […]

ಬಿಟ್‌ ಕಾಯಿನ್‌ ಪ್ರಕರಣಕ್ಕೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ..ಬಿಟ್ ಕಾಯಿನ್ ಬಗ್ಗೆ ಮಾಧ್ಯಮಗಳಲ್ಲಿ ಬರ್ತಾ ಇದೆ ನಾನು ನೋಡಿದ್ದೇನೆ ಬಿಟ್ ಪ್ರಕರಣ ಹೊರ ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕವಾಗಲಿದೆ ಈ ವಿಷಯ ಪ್ರಧಾನಿ ಕಚೇರಿಗೂ ಮಾಹಿತಿ ಹೋಗಿದೆ.ಅಲ್ಲಿಂದ ವರದಿ ಬಂದ ಮೇಲೆ ಶ್ರೀಕಿ ಅವರನ್ನು ಬಂಧಿಸಲಾಯಿತು..ಪ್ರಭಾವಿ ನಾಯಕರು ಅಂದರೆ ಸಹಜವಾಗಿ ಆಡಳಿತ ಪಕ್ಷದವರೇ ಇರ್ತಾರೆ ಆಡಳಿತ ಪಕ್ಷದವರು ಹೆಸರು ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕೂಡ  ಕಂಟಕವಾಗಲಿದೆ…ಬಿಟ್ ಕಾಯಿನ್ ಪ್ರಕರಣ ನ್ಯಾಯಾಂಗ […]

ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 29 ರಂದು ಭಾವನಗರ ಜಿಲ್ಲೆಯಲ್ಲಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಸತಿ ಯೋಜನೆ ಉದ್ಘಾಟಿಸಿ, ನಂತರ ಅವರು ಅಹಮದಾಬಾದ್‌ಗೆ ತೆರಳಿ ನಂತರ ಮಹುವಾಗೆ ಹೊಗಲಿದ್ದಾರೆ. ಅವರನ್ನು ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಬರಮಾಡಿಕೊಳ್ಳಲಿದ್ದು, ಅಲ್ಲಿಂದಭಾವನಗರ ಜಿಲ್ಲೆಯ ತಲಗಜರಡಾದಲ್ಲಿರುವ ಮೊರಾರಿ ಬಾಬು ಅವರ ಆಶ್ರಮವಾದ ಶ್ರೀ ಚಿತ್ರಕೂಟಕ್ಕೆ ಭೇಟಿ ನೀಡಲಿದ್ದಾರೆ.   ತಾಜಾ ಸುದ್ಧಿಗಳಿಗಾಗಿ ಈಗಲೇ […]

  ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ  ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ  ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ […]

  ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್‌ ನಗರದಲ್ಲಿ  ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]

ಸುಡಾನ್‌ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್‌ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]

ಕೆಜಿಎಫ್ ಎಸ್ಪಿ ಕಚೇರಿ, ಡಿಎಅರ್  ಸ್ಥಳಾಂತರಕ್ಕೆ ಕೋಲಾರ ಜಿಲ್ಲೆಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ… ಕೆಜಿಎಫ್ ನಗರದ ಸೂರಜ್  ಮಾಲ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ..ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕು ಬಂದ್ ಮಾಡಲಾಗಿದ್ದು ಬಂದ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಕರೆ ನೀಡಲಾಗಿತ್ತು …ಇನ್ನೂ ಬಂದ್‌ ಗೆ ಕೇಂದ್ರ ಸರ್ಕಾರದ ಬೇಮೆಲ್‌ ಕಾರ್ಖಾನೆ ಬಂದ್‌ ಗೆ ಬೆಂಬಲ ನೀಡಿದ್ದು ಆಡಳಿತ ಮಂಡಳಿ […]

ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್‌ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಈ ದುರಸ್ಥಿಗೆ  ಕೋಲಾರದ ಸಂಸದ ಎಸ್‌ ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ವ್ಯವಸ್ಥೆ  ಮಾಡಿಸಿದ್ದಾರೆ… ಬಂಗಾರಪೇಟೆ ಹೊರವಲಯದಿಂದ ಕೆಜಿಎಫ್‌ ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು […]

Advertisement

Wordpress Social Share Plugin powered by Ultimatelysocial