ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]

ನಾಲ್ವರು ಕಾಲೇಜು ಸ್ನೇಹಿತರು ಸೇರಿ ಬೆಂಗಳೂರಿನಲ್ಲಿಬಟ್ಟೆ ಮಳಿಗೆಯೊಂದನ್ನು ಸ್ಥಾಪಿಸಿದ್ದು ಬಡವರು ಹಾಗೂ ನಿರ್ಗತಿಕರು ಈ ಬಟ್ಟೆ ಮಳಿಗೆಯಲ್ಲಿ 1 ರೂ.ಗೆ ಬಟ್ಟೆಗಳನ್ನು ಖರೀದಿಸಬಹುದಾಗಿದೆ. ಈ ಮಳಿಗೆಯ ಹೆಸರು ಇಮ್ಯಾಜಿನ್ ಕ್ಲಾತ್ಸ್‌ ಬ್ಯಾಂಕ್  ಎಂದಾಗಿದ್ದು ಹಸಿದವರಿಗೆ ಆಹಾರವನ್ನೊದಗಿಸುವ ಸಮುದಾಯ ರೆಫ್ರಿಜರೇಟರ್‌ಗಳ ಕಲ್ಪನೆಯ ಹಾದಿಯಲ್ಲಿಯೇ ಈ ಸೌಹಾರ್ದ ಉಪಕ್ರಮವನ್ನು ಸ್ನೇಹಿತರು, ಈ ವರ್ಷದ ಸೆಪ್ಟೆಂಬರ್ 12ರಂದು ಅನಾವರಣಗೊಳಿಸಿದ್ದು ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಬೆರಾಟೆನಾ ಅಗ್ರಹಾರದ ಲವ ಕುಶ ಲೇಔಟ್‌ನಲ್ಲಿನ ಎರಡು ಬೆಡ್‌ರೂಮ್‌ನ ಅಪಾರ್ಟ್‌ಮೆಂಟ್‌ನಲ್ಲಿ ನಡೆಸುತ್ತಿದ್ದಾರೆ. […]

ಪವರ್​ ಸ್ಟಾರ್​ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ  ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್​ವುಡ್​​ನ […]

ಬೆಂಗಳೂರು: ಇಂದು ಹಾಲುತುಪ್ಪ ಕಾರ್ಯ ಇರುವುದಿಲ್ಲ. ಇಂದು ಪೂಜೆ ನೆರವೇರಿಸಲಾಗುತ್ತದೆ. ಐದನೇ ದಿನ ಮಂಗಳವಾರ ಹಾಲು ತುಪ್ಪ ಶಾಸ್ತ್ರ ನೆರವೇರಿಸಲಾಗುವುದು. ಸ್ಟುಡಿಯೋ ಒಳಗೆ ಜನರಿಗೆ ಪ್ರವೇಶ ಇರುವುದಿಲ್ಲ. 5 -6 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಕಂಠೀರವ ಸ್ಟುಡಿಯೋ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಗೌರವಯುತವಾಗಿ ಅಪ್ಪು ಕಳಿಸಿಕೊಟ್ಟಿದ್ದೀರಿ ಎಂದು ಸರ್ಕಾರ, ಪೊಲೀಸರು, ಜನತೆ, ಅಭಿಮಾನಿಗಳಿಗೆ ರಾಘವೇಂದ್ರ ರಾಜಕುಮಾರ್ ಧನ್ಯವಾದ ಹೇಳಿದ್ದಾರೆ. ಅಪ್ಪ, ಅಮ್ಮನಿಗೆ ನಮಗಿಂತ ಹೆಚ್ಚು ಅಪ್ಪು […]

ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ರಾಷ್ಟ್ರೀಯ ಕ್ರೀಕೆಟ್ ಆಟಗಾರ ಡಾ. ಚಂದು ಲಮಾಣಿ ಅವರು ಸಾವನಪ್ಪಿರುವ ಘಟನೆ ನಡೆದಿದೆ.  ಹರದಗಟ್ಟಿ ಗ್ರಾಮದಲ್ಲಿ ಹುಟ್ಟಿದ ಚಂದು ಲಮಾಣಿ ಧಾರವಾಡ ವಿಶ್ವವಿದ್ಯಾಲಯದಲ್ಲಿ B.P.ED ಹಾಗೂ .M.P.ED ಮೂಗಿಸಿ PhD ಡಾಕ್ಟರೇಟ್ ಮುಸಿದ ಚಂದು ಲಮಾಣಿ ಗೋವಾ ರಾಜ್ಯದ ಕ್ರೀಡಾ ನಿರ್ಧೆಶಕರಾಗಿ ನೇಮಕವಾಗಿ. ಸುಮಾರು ವರ್ಷಗಳಿಂದ ಗೋವಾ ರಾಜ್ಯದಲ್ಲಿ ಸೇವೆಸಲ್ಲಿಸುತ್ತಿದ್ದರು.ವಿಧಿಯ ಆಟಕ್ಕೆ ಚಂದು ಲಮಾಣಿ ಅವರು ದಿನಾಂಕ 29/ 10/2021 ರಂದು ಗೋವಾ ರಾಜ್ಯದಲ್ಲಿ […]

ರಟ್ಟೀಹಳ್ಳಿ ತಾಲೂಕಿನ ಗ್ರಾಮವು ಸುಮಾರು 150 ವರ್ಷಗಳಿಂದ ಇದನ್ನು ಮಾಡುತ್ತಿದೆ. 400 ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿನವರಿಗೆ ಉರ್ದು ಮತ್ತು ಅರೇಬಿಕ್ ತಿಳಿದಿಲ್ಲ, ಆದ್ದರಿಂದ ಮೌಲ್ವಿಗಳು ದಿನಕ್ಕೆ ಐದು ಬಾರಿ ಕನ್ನಡದಲ್ಲಿ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಗ್ರಾಮದಲ್ಲಿ ಮುಸ್ಲಿಮರು ಸ್ಥಳೀಯ ಭಾಷೆಯ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ಇತರ ಸಮುದಾಯಗಳೊಂದಿಗೆ ಸಾಮರಸ್ಯದಿಂದ ಬದುಕುತ್ತಿದ್ದಾರೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ […]

ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ […]

Advertisement

Wordpress Social Share Plugin powered by Ultimatelysocial