ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]

ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಗೆ ಗುರಿಯಾಗಿರುವ ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ  ಬೆಂಬಲವನ್ನ  ವ್ಯಕ್ತಪಡಿಸಿದೆ.ಟಿ-20 ವಿಶ್ವಕಪ್‌ನಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಇದೇ ಕಾರಣಕ್ಕೆ ವಿರಾಟ್ ಕೊಹ್ಲಿ ಬಳಗದ ವಿರುದ್ಧ ಅಭಿಮಾನಿಗಳು ಆನ್‌ಲೈನ್ ದಾಳಿ ನಡೆಸಿದ್ದರು. ಸದ್ಯ ಮೊಹಮ್ಮದ್‌ ಶಮಿ ಬೆಂಬಲಕ್ಕೆ ನಿಂತಿರುವ ಬಿಸಿಸಿಐ, ‘ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆಗಿನ […]

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

ಮಾಜಿ ಬ್ಯಾಟ್ಸ್‌ ಮನ್‌ ರಾಹುಲ್‌ ದ್ರಾವಿಡ್‌ ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ದ್ರಾವಿಡ್‌ ಅವರೇ ಭಾರತ ತಂಡದ ಕೋಚ್‌ ಆಗುವುದು ಬಹುತೇಕ ಖಚಿತಗೊಂಡಿದೆ. ರಾಹುಲ್‌ ದ್ರಾವಿಡ್‌ ನೂತನ ಕೋಚ್‌ ಆಗಿ ಅಧಿಕಾರ ಸ್ವೀಕರಿಸುವುದು ಕೆಲವು ವಾರಗಳ ಹಿಂದೆಯೇ ಖಾತ್ರಿಯಾಗಿತ್ತು. ಇದನ್ನು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಔಪಚಾರಿಕವಾಗಿ ಹೇಳಿದ್ದರು. ಆದರೆ ಕ್ರಿಕೆಟ್‌ ಮಂಡಳಿಯ ಸಂಪ್ರದಾಯದಂತೆ ಅರ್ಜಿ ಮೂಲಕವೇ ಈ ಪ್ರಕ್ರಿಯೆ ನಡೆಯ ಬೇಕಿತ್ತು.ಹೀಗಾಗಿ ದ್ರಾವಿಡ್‌ ಇದನ್ನು […]

ಸುಡಾನ್‌ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್‌ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]

ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್‌ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಈ ದುರಸ್ಥಿಗೆ  ಕೋಲಾರದ ಸಂಸದ ಎಸ್‌ ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ವ್ಯವಸ್ಥೆ  ಮಾಡಿಸಿದ್ದಾರೆ… ಬಂಗಾರಪೇಟೆ ಹೊರವಲಯದಿಂದ ಕೆಜಿಎಫ್‌ ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ. ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ […]

Advertisement

Wordpress Social Share Plugin powered by Ultimatelysocial