ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಮೂವರು ಸೇನಾ ಅಧಿಕಾರಿಗಳು ಉಗ್ರರ ದಾಳಿಯಲ್ಲಿ ಹುತಾತ್ಮರಾದ ಘಟನೆಗೆ ಕೇಂದ್ರ ಸಚಿವ ವಿ. ಕೆ. ಸಿಂಗ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ನಡೆಯುವ ಭಯೋತ್ಪಾದಕ ದಾಳಿಗಳನ್ನು ನಿಲ್ಲಿಸಬೇಕೆಂದರೆ ಪಾಕಿಸ್ತಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಿವೃತ್ತ ಸೇನಾ ಮುಖ್ಯಸ್ಥರೂ ಆಗಿರುವ ವಿ. ಕೆ. ಸಿಂಗ್, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಕರ್ನಲ್ ಮನಪ್ರೀತ್ ಸಿಂಗ್, ಮೇಜರ್ ಆಶೀಶ್ ಧೋನ್ಕರ್ ಹಾಗೂ […]