ವಿ.ಆರ್​. ಭಾಸ್ಕರ್ ಅವರು ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನವರು. ಚಿಕ್ಕ ವಯಸ್ಸಿನಿಂದಲೂ ಸಿನಿಮಾ ಬಗ್ಗೆ ಅವರು ಆಸಕ್ತಿ ಹೊಂದಿದ್ದರು. ವಿಷ್ಣುವರ್ಧನ್​ ನಟನೆಯ ಅನೇಕ ಸಿನಿಮಾಗಳಿಗೆ ಭಾಸ್ಕರ್​ ಕೆಲಸ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು (ಸೆಪ್ಟೆಂಬರ್​ 14) ಮುಂಜಾನೆ ನಿಧನರಾದರು. ಮೈಸೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.ಕನ್ನಡ ಚಿತ್ರರಂಗದಲ್ಲಿ (Sandalwood) ಗುರುತಿಸಿಕೊಂಡಿದ್ದ ನಿರ್ದೇಶಕ, ಸಂಭಾಷಣಕಾರ, ಗೀತ ಸಾಹಿತಿ ವಿ.ಆರ್​. ಭಾಸ್ಕರ್​ (V R Bhaskar) ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ಮೈಸೂರಿನಲ್ಲಿ ಗುರುವಾರ (ಸೆ.14) ವಿಧಿವಶರಾಗಿದ್ದಾರೆ. […]

Advertisement

Wordpress Social Share Plugin powered by Ultimatelysocial