ಇಂದಿನಿಂದ ಜನವರಿ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19 ರಂದು ತಮಿಳುನಾಡು ಗಡಿ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ . ಜನವರಿ 22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕರ್ನಾಟಕದ ಮೇಕೆದಾಟು […]

Advertisement

Wordpress Social Share Plugin powered by Ultimatelysocial