ಇಂದಿನಿಂದ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದ್ದು. ನಗಾರಿ ಬಾರಿಸೋ ಮೂಲಕ ಆರಂಭಗೊಂಡಿರುವಂತ ಮೇಕೆದಾಟು ಪಾದಯಾತ್ರೆ ಹೆಗ್ಗನೂರು ತಲುಪಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ತೊಡಿಗಿರುವಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ  ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರೋದಾಗಿ ತಿಳಿದಿದೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ರಾಮನಗರದ ಕನಕಪುರದ ಸಂಗಮ ಕ್ಷೇತ್ರದಿಂದ ಆರಂಭವಾದಂತ ಪಾದಯಾತ್ರೆ, ಈಗ ಹೆಗ್ಗನೂರು ತಲುಪಿದೆ. […]

Advertisement

Wordpress Social Share Plugin powered by Ultimatelysocial