ದೇವಿ ಆರಾಧಕರೆಂದು ಹೇಳಿಕೊಂಡು ವೃದ್ಧೆಯನ್ನು ಯಾಮಾರಿಸಿ ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಕೋಲಾರ ನಗರದ ಕುಂಬಾರಪೇಟೆಯಲ್ಲಿ ನಡೆದಿದೆ. ನಗರದಲ್ಲಿ ಮಡಿಕೆ ವ್ಯಾಪಾರ ಮಾಡುತ್ತಿದ್ದ ಯಶೋಧಮ್ಮನ ಬಳಿ ಮಡಿಕೆ ಖರೀದಿಸುವ ಸೋಗಿನಲ್ಲಿ ಬಂದು, ಮಾಂಗಲ್ಯ ಸರವನ್ನು ಮಡಿಕೆಯಲ್ಲಿ ಹಾಕಿ ಪೂಜೆ ಮಾಡಿ ಕೊಡುತ್ತೇವೆ ಎಂದು ನಂಬಿಸಿದ್ದಾರೆ, ಕಳ್ಳರನ್ನು ನಂಬಿದ ವೃದ್ಧೆ ಮಾಂಗಲ್ಯ ಸರವನ್ನು ಮಡಿಕೆಯಲ್ಲಿ ಹಾಕಿದ್ದಾರೆ. ಇನ್ನು ಸರವನ್ನು ಕದ್ದ ಕಳ್ಳರು ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿದ್ದಾರೆ. ಸದ್ಯ ಕಳ್ಳರಿಗಾಗಿ […]
#Women
ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಬಳಿಯ ಗಟ್ಟುಗುಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿರುವ ಶಂಕೆ ವ್ಯೇಕ್ತವಾಗಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ