ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯ ಗಲಾಟೆ,ಮತ್ತು ಕಲ್ಲು ತೂರಾಟ..!ನಡೆಯುತ್ತಿರುವ ಘಟನೆ ಯಾದಗಿರಿ ಜಿಲ್ಲೆ ವಡಿಗೇರಾ ತಾಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ಮಾರಾಮರಿ, 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಾಹನಗಳ ಮೇಲು ಕಲ್ಲೂ ತೂರಾಟ, ಇಪ್ಪತೈದಕ್ಕೂ ವಾಹನಳು ಜಖಂವಾಗಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ […]

Advertisement

Wordpress Social Share Plugin powered by Ultimatelysocial