ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕೆಂಭಾವಿ ಪಟ್ಟಣದಲ್ಲಿರುವ ಪುರಸಭೆಯ ಮುಖ್ಯಾಧಿಕಾರಿ ದೇವೆಂದ್ರಪ್ಪ ಹೆಗಡೆ ವಿರುದ್ಧ ಪುರಸಭೆ ಸದಸ್ಯರು ಕೆಂಡ ಮಂಡಲವಾಗಿದ್ದಾರೆ. ಪುರಸಭೆಯ ಮುಖ್ಯಾಧಿಕಾರಿಯನ್ನು ಅಧಿಕಾರದಿಂದ ತೆಗೆಯುವಂತೆ ಪ್ರತಿಭಟನೆ ನಡೆಸಿದ್ದಾರೆ. ಇವರಿಂದ ಪಟ್ಟಣದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲವೆಂಬ ಗಂಭೀರ ಆರೋಪ ಮತ್ತು ಒಂದು ವರ್ಷವಾದರೂ ಯಾವುದೇ ಸಾಮಾನ್ಯ ಸಭೆಯಾಗಲಿ ತುರ್ತು ಸಭೆಯಾಗಲಿ ಕರೆದಿಲ್ಲ. ಕೂಡಲೇ ಇವರನ್ನು ತೆಗೆದುಹಾಕುವಂತೆ ಪುರಸಭೆಯ ಸರ್ವ ಸದಸ್ಯರ ಆಗ್ರಹ ಮಾಡಿದ್ದಾರೆ. ಒಂದು ವೇಳೆ ಇವರನ್ನು ತೆಗೆದು […]

Advertisement

Wordpress Social Share Plugin powered by Ultimatelysocial