ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದೆ. ಕೇರಳದಿಂದ ಮಹಾರಾಷ್ಟ್ರ ತನಕ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಅನೇಕ ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ. ಲಘು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನ ಉತ್ತರ ಕರ್ನಾಟಕದಲ್ಲಿ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಇದರಿಂದಾಗಿ ಕೈಗೆ […]
#Yadhgir
ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಯದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದಲ್ಲಿ ಹೊಸ ಬಸ್ಟ್ಯಾಂಡ್ ಹತ್ತಿರ ನಡೆದಿದೆ. ಮಹಾದೇವ ಆಟೋಮೊಬೈಲ್ ಗೆ ನಿನ್ನೆ ಸಾಯಂಕಾಲ ಸುಮಾರು 7.35 ಸುಮಾರಿಗೆ ಶಾರ್ಟ್ ಸರ್ಕಿಟ್ ಇಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ರಸ್ತೆ ಸ್ಥಗಿತಗೊಂಡಿದೆ. ಸುಮಾರು 10 ಲಕ್ಷದ ಟೈಯರ್ ಗಳು ಬಸ್ಮ ವಾಗಿದ್ದು, ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಹಾಪುರ್ ನಗರ ಪೊಲೀಸ್ ಸ್ಟೇಷನ್ […]