ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು ದರ್ಶನ ಪಡೆದ ಮೈಸೂರು ರಾಜ ವಂಶಸ್ಥ ಯದುವೀರ ಚಾಮರಾಜ ಒಡೆಯರ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು. ಇದೇ ಮೊದಲ ಬಾರಿಗೆ ಯದುವೀರ ಒಡೆಯರ್ ಹಾಸನಾಂಬೆ ದರ್ಶನ ಪಡೆದರು.ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ […]