ಏ .6 ರಿಂದ 11 ರವರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ. ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,ತೋಟಗಾರಿಕಾ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರೈತರು,ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ವರದಿ: ಪೊಲಿಟಿಕಲ್ […]

ದೆಹಲಿಯ ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದವರು ಸಹಕಾರ ನೀಡಲ್ಲ ಅಂದ್ರೆ ಇವರ ಮನಸ್ಥಿತಿ ಏನೆಂದು ಅರ್ಥ ಮಾಡಿಕೊಳ್ಳಬೇಕಾಗಿದೆ. ಎಂದು ಬಿಜೆಪಿ ಶಾಸಕ ಸೋಮಸೇಖರ್ ರೆಡ್ಡಿ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಇದರಿಂದ ತಮಿಳುನಾಡು, ಆಂಧ್ರದಲ್ಲಿ ಕೊರೊನಾ ಹೆಚ್ಚಾಗಿದೆ. ಆದರೆ ಎಲ್ಲರೂ ಉಗ್ರರ ಮನಸ್ಥಿತಿಯವರು ಎಂದು ಹೇಳಲ್ಲ. ಬಳ್ಳಾರಿ ಸೇರಿ ಕೆಲವು ಕಡೆ ಜನರು ಸ್ಪಂದನೆ ನೀಡುತ್ತಿದ್ದಾರೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸಿದರೆ ಸೋಂಕಿತರು ಹೆಚ್ಚಾಗುತ್ತಿರಲಿಲ್ಲ ಯಾರು ಏನೇ ಮಾಡಿದರೂ ಭಗವಂತ ನಮ್ಮನ್ನ […]

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಕೊರೊನಾ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭ ಆರೋಗ್ಯ ಸಚಿವರು ಸಾಮಾಜಿಕ ಅಂತರದ ನಿಯಮವನ್ನು ಗಾಳಿಗೆ ತೂರಿದರು. ತಾವು ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಸಚಿವರೇ ನಿಯಮ ಉಲ್ಲಂಘಿಸಿದ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ […]

ದೇಶಾದ್ಯಂತ ಕೊರೋನಾ ಹಬ್ಬಿಸುವ ದುಷ್ಕೃತ್ಯ ನಡೆದಿದ್ದು, ಇದರ ಹಿಂದೆ ಜೆಹಾದಿ ವಾಸನೆ ಕಂಡುಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಚಿಕ್ಕಮಗಳೂರನಲ್ಲಿ ಮಾತನಾಡಿದ ಅವರು, ದೆಹಲಿ ಸಮಾವೇಶದಲ್ಲಿ ಭಾಗ ವಹಿಸಿದ್ದವರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಬೆಂಗಳೂರಿನ ಸಾದಿಕ್ ನಗರದ ಕೋವಿಡ್ 19 ಪೀಡಿತರ ಮಾಹಿತಿ ಕಲೆ ಹಾಕಲು ಆಶಾ ಕಾರ್ಯಕರ್ತೆ ಹೋದ ಸಂದರ್ಭ ಅವರ ಮೇಲೆ ಹಲ್ಲೆ ನಡೆದಿರುವುದು ಒಂದು ಸಮುದಾಯ ಕೊರೊನಾ ತಡೆಗೆ ಸಹಕಾರ ನೀಡುತ್ತಿಲ್ಲ […]

Advertisement

Wordpress Social Share Plugin powered by Ultimatelysocial