ಮಾಜಿ ಬ್ಯಾಟ್ಸ್‌ ಮನ್‌ ರಾಹುಲ್‌ ದ್ರಾವಿಡ್‌ ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ದ್ರಾವಿಡ್‌ ಅವರೇ ಭಾರತ ತಂಡದ ಕೋಚ್‌ ಆಗುವುದು ಬಹುತೇಕ ಖಚಿತಗೊಂಡಿದೆ. ರಾಹುಲ್‌ ದ್ರಾವಿಡ್‌ ನೂತನ ಕೋಚ್‌ ಆಗಿ ಅಧಿಕಾರ ಸ್ವೀಕರಿಸುವುದು ಕೆಲವು ವಾರಗಳ ಹಿಂದೆಯೇ ಖಾತ್ರಿಯಾಗಿತ್ತು. ಇದನ್ನು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಔಪಚಾರಿಕವಾಗಿ ಹೇಳಿದ್ದರು. ಆದರೆ ಕ್ರಿಕೆಟ್‌ ಮಂಡಳಿಯ ಸಂಪ್ರದಾಯದಂತೆ ಅರ್ಜಿ ಮೂಲಕವೇ ಈ ಪ್ರಕ್ರಿಯೆ ನಡೆಯ ಬೇಕಿತ್ತು.ಹೀಗಾಗಿ ದ್ರಾವಿಡ್‌ ಇದನ್ನು […]

ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್​ ಫಾಸ್ಟ್​ ವಿಶೇಷ ಎಕ್ಸ್​ಪ್ರೆಸ್​ ರೈಲು ಸೇವೆ ಪ್ರಾರಂಭಿಸಿದೆ. ಯಶವಂತಪುರದಿಂದ ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್​ ಫಾಸ್ಟ್​ ವಿಶೇಷ ಎಕ್ಸ್​ಪ್ರೆಸ್​ ರೈಲು ಸೇವೆ ಪ್ರಾರಂಭಿಸಿದೆ. ಯಶವಂತಪುರದಿಂದ ನ.3ರಿಂದ ಪ್ರತಿ ಬುಧವಾರ ಮತ್ತು ಶನಿವಾರದಂದು ಮಧ್ಯರಾತ್ರಿ 1.55ಕ್ಕೆ ಹೊರಡುವ ರೈಲು, ಮಾರನೇ […]

Advertisement

Wordpress Social Share Plugin powered by Ultimatelysocial