ಮಧ್ಯಪ್ರದೇಶ: ಸನಾತನ ಧರ್ಮವು ರಾಷ್ಟ್ರೀಯ ಧರ್ಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತದ ಎಲ್ಲ ಪ್ರಜೆಗಳೂ ಹಿಂದೂಗಳೇ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸನಾತನ ಧರ್ಮವು ಶಾಶ್ವತವಾದದ್ದು ಎಂದಿರುವ ಯೋಗಿ ಆದಿತ್ಯನಾಥ್, ಈ ಧರ್ಮದ ನಿರಂತರತೆ ಬಗ್ಗೆ ಯಾರೂ ಪ್ರಶ್ನೆ ಮಾಡಲಾಗದು ಎಂದಿದ್ದಾರೆ. ಅಷ್ಟೇ ಅಲ್ಲ, ಸನಾತನ ಧರ್ಮವು ಭಾರತ ದೇಶದ ರಾಷ್ಟ್ರೀಯ ಧರ್ಮ ಎಂದು ಯೋಗಿ ಆದಿತ್ಯನಾಥ್ ಹೇಳಿದ್ಧಾರೆ. ಮಧ್ಯ ಪ್ರದೇಶ ರಾಜ್ಯದ […]

Advertisement

Wordpress Social Share Plugin powered by Ultimatelysocial