ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬಿ.ಹೆಚ್ ರಸ್ತೆಯಲ್ಲಿ ಕಂಟೇನರ್ ಲಾರಿ ಹರಿದು ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುನೀಲ್ ಮತ್ತು ಪರಮೇಶ್ ಮೃತ ದುರ್ದೈವಿಗಳು. ಕಂಟೇನರ್ ಲಾರಿ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇದ್ದ ಕಾರಣ ಲಾರಿ ಹಿಂದಕ್ಕೆ ಚಲಿಸಿ ಹಿಂದೆ ಬರುತ್ತಿದ್ದ ಓಮ್ನಿ ಕಾರಿಗೆ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ್ದು ಈ ದುರ್ಘಟನೆ ಸಂಭವಿಸಿದೆ . ಸ್ಥಳಕ್ಕೆ […]