ದೇಶಾದ್ಯಂತ ಕೊರೋನಾ ಮತ್ತೆ ತನ್ನ ಅಟ್ಟಹಾಸವನ್ನ ಮುಂದುವರೆಸಿದೆ. ಇದರಿಂದ ದೀನೆ ದಿನೆ ಸೊಂಕಿತರ ಸಂಖ್ಯೆ ಜಾಸ್ತಿಯಾಗಿದೆ .ಕೊರೋನಾವನ್ನ ಹತೋಟಿಗೆ ತರಲು ಸರ್ಕಾರ ಟಫ್ ರೂಲ್ಸ್‌ ಜಾರಿಗೆ ತಂದಿದೆ. ಈ ಸರ್ಕಾರದ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ. ಪುನೀತ್ ಅಭಿನಯದ ಚಿತ್ರ  ಯುವರತ್ನ ಈ ವಾರ ಬಿಡುಗಡೆ ಆಗಿದ್ದು, ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ […]

Advertisement

Wordpress Social Share Plugin powered by Ultimatelysocial