ನವಲಗುಂದದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕನ್ನಡ ಚಲನಚಿತ್ರದ ಧ್ವನಿ ಸುರುಳಿ ಬಿಡುಗಡೆ ಆಗಲಿದೆ…!

,ಜವಳಿ ಕೈಮಗ್ಗ ಹಾಗೂ ಸಕ್ಕರೆ ಖಾತೆ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ ರವರು ನವಲಗುಂದದ ಅಪ್ರತಿಮ ಪ್ರತಿಭೆ ಮನ್ವರ್ಷಿ ನವಲಗುಂದ ರವರು ರಚಿಸಿರುವ ತಾಜ್‍ಮಹಲ್೨ ಚಿತ್ರದ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ಅರಣ್ಯ ಖಾತೆ ಸಚಿವರಾದ ಶ್ರೀ ಕೆ. ಎನ್ ಗಡ್ಡಿರವರು,ನವಲಗುಂದದ ಮಾಜಿ ಶಾಸಕರಾದ ಶ್ರೀ ಎನ್ ಎಚ್ ಕೋನರಡ್ಡಿ ರವರು, ಕೆಪಿಸಿಸಿ ಸದಸ್ಯರಾದ ವಿಜಯ್ ಕುಲಕರ್ಣಿಯವರು,ನವಲಗುಂದದ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿನೋದ್ ಅಸೂಟಿರವರು, ಧಾರವಾಡದ ಮಾಜಿ ಜಿಲ್ಲಾ ಪಂಚಾಯಿತ್ ಉಪಾಧ್ಯಕ್ಷರಾದ ಶ್ರೀ ಶಿವಾನಂದ ಕರಿಗಾರರವರು, ನವಲಗುಂದ ಕರವೇ ಅಧ್ಯಕ್ಷರಾದ ಶ್ರೀ ವಿಕ್ರಮ್ ಕುರಿಯವರ್ ಪಾಲ್ಗೊಳ್ಳಲಿದ್ದಾರೆ.
ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥವಾಗಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇತ್ರ ತಪಾಸಣೆ ಶಿಬಿರವೂ ಕೂಡ ನಡೆಯಲಿದ್ದು
ಈ ಕಾರ್ಯಕ್ರಮದ ಇನ್ನೊಂದು ವಿಶೇಷ.
ದಿನಾಂಕ :22-5-2022
ಸ್ಥಳ :ಗಾಂಧಿ ಮಾರ್ಕೆಟ್ ಆವರಣ ನವಲಗುಂದ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 20 ರಿಂದ ಚಿತ್ರಮಂದಿರಗಳಲ್ಲಿ "ಪ್ರಾರಂಭ"ವಾಗಲಿದೆ ನೋಡಿ ಹಾರೈಸಿ.

Wed May 18 , 2022
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ ” ಪ್ರಾರಂಭ ” ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ “ಪ್ರಾರಂಭ” ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ. ಇದು ನನ್ನ ಅಭಿನಯದ ನಾಲ್ಕನೇ ಚಿತ್ರ. ಪ್ರೀತಿ ಕೈ ಕೊಟ್ಡರೆ, ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಆದರೆ ಅದು […]

Advertisement

Wordpress Social Share Plugin powered by Ultimatelysocial