ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ರಾಜ್ಯ ಚುನಾವಣೆ ಉಸ್ತುವಾರಿ .

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ರಾಜ್ಯ ಚುನಾವಣೆ ಉಸ್ತುವಾರಿ ಜವಾಬ್ದಾರಿ ನೀಡಿರುವ ಹಿಂದೆ ಅಡಗಿದೆ ಮಾಸ್ಟರ್  ಗರಿಗೆದರಿದ ಚುನಾವಣೆ ಚಟುವಟಿಕೆ ಹನೂರು ಕ್ಷೇತ್ರ ವಶಪಡಿಸಿಕೊಳ್ಳಲು ಅಣ್ಣಾಮಲೈ ಬಳಸಿಕೊಳ್ಳಲು ಬಿಜೆಪಿ ಪ್ಲಾನ್ ಹನೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನಿಸುತ್ತಿರುವ ವೆಂಕಟೇಶ್   ಮತ್ತು ಅಣ್ಣಾಮಲೈ ಆತ್ಮೀಯ ಸ್ನೇಹಿತರು ಕಳೆದ ಬಾರಿ ತಮಿಳುನಾಡಿನ ಅರವಾಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಪರ ಕ್ಯಾಂಪೆನ್ ಮಾಡಿದ್ದ ವೆಂಕಟೇಶ್  ಬಹುತೇಕ ತಮಿಳು ಭಾಷಿಕರೇ ವಾಸಿಸುತ್ತಿರುವ ಹನೂರಿನಲ್ಲಿ ಅಣ್ಣಾಮಲೈ ಮ್ಯಾಜಿಕ್ ವರ್ಕೌಟ್ ಆಗುತ್ತಾ ಪ್ರಖರ ವಾಗ್ಮಿ ಆಗಿರುವ ಅಣ್ಣಾಮಲೈ ಹನೂರಿನ ಹಳ್ಳಿಗಳಲ್ಲಿ ಚಿರಪರಿಚಿತ ಹನೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಫೈನಾನ್ಷಿಯರ್ ಹತ್ಯೆ!

Thu Feb 9 , 2023
  ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಮಂಗಳವಾರ ತಡರಾತ್ರಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಮಂಗಳವಾರ ತಡರಾತ್ರಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ […]

Advertisement

Wordpress Social Share Plugin powered by Ultimatelysocial