ಖಾರ ಅಥವಾ ಸಿಹಿ ಪದಾರ್ಥವನ್ನು ಹೆಚ್ಚಾಗಿ ಸೇವಿಸಿದಾಗ ಅದು ಹಲ್ಲಲ್ಲೇ ಉಳಿದುಕೊಂಡು ಹಲ್ಲುನೋವು ಕಾಣಿಸುತ್ತದೆ.

ಖಾರ ಅಥವಾ ಸಿಹಿ ಪದಾರ್ಥವನ್ನು ಹೆಚ್ಚಾಗಿ ಸೇವಿಸಿದಾಗ ಅದು ಹಲ್ಲಲ್ಲೇ ಉಳಿದುಕೊಂಡು ಹಲ್ಲುನೋವು ಕಾಣಿಸುತ್ತದೆ. ಅದನ್ನು ಪರಿಹರಿಸಲು ಹೀಗೆ ಮಾಡಿ.2 ರಿಂದ 3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಚೆನ್ನಾಗಿ ಜಜ್ಜಿ ಪೇಸ್ಟ್ ಮಾಡಿ. ಇದಕ್ಕೆ ಸ್ವಲ್ಪ ಉಪ್ಪನ್ನು ಸೇರಿಸಿ ನೋವಿರುವ ಜಾಗದಲ್ಲಿ ಇಟ್ಟುಕೊಳ್ಳಿ, ಇದರಿಂದ ಹಲ್ಲುನೋವು ಗುಣವಾಗುತ್ತದೆ.ನಾಲ್ಕೈದು ಹನಿ ನಿಂಬೆರಸಕ್ಕೆ ಇಂಗು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನೋವಿರುವ ಜಾಗದಲ್ಲಿ ಹಚ್ಚಿ.ಕಾಳುಮೆಣಸು ಪುಡಿಗೆ ಸ್ವಲ್ಪ ಉಪ್ಪನ್ನು ಸೇರಿಸಿ, ನೀರು ಸಿಂಪಡಿಸಿ ಸಣ್ಣ ಉಂಡೆ ಮಾಡಿ ಹಲ್ಲುನೋವು ಇರುವ ಜಾಗಕ್ಕೆ ಇಡಿ, ಇದರಿಂದ ನೋವು ಕಡಿಮೆ ಆಗುತ್ತದೆ.5 ಲವಂಗ, ಸ್ವಲ್ಪ ಚೆಕ್ಕೆಯ ತುಂಡು, ಏಲಕ್ಕಿ ಸಿಪ್ಪೆ ಸಮೇತ ಕುಟ್ಟಿ ಪುಡಿ ಮಾಡಿ. ಸ್ವಲ್ಪ ಎಳ್ಳೆಣ್ಣೆಯನ್ನು ಬಿಸಿ ಮಾಡಿ ಒಣಶುಂಠಿಯ ಪುಡಿ, ಇಂಗು ಸೇರಿಸಿ. ಎಣ್ಣೆ ಸ್ವಲ್ಪ ತಣ್ಣಗಾದ ಮೇಲೆ ಸೋಸಿ ಶೇಖರಿಸಿಡಿ. ಹತ್ತಿಯಲ್ಲಿ ಅದ್ದಿ ಹಲ್ಲುನೋವು ಇರುವ ಜಾಗದಲ್ಲಿ ಇಟ್ಟುಕೊಳ್ಳಬೇಕು. ಇದರಿಂದ ಹಲ್ಲುನೋವು ಗುಣವಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಿನ ಭವಿಷ್ಯ : ಇಂದು ಯಾವ ರಾಶಿಗಲಿಗೆ ಏನು ಫಲ?

Fri Feb 18 , 2022
  ಮೇಷ: ಕೆಲಸಕ್ಕೆ ಸಂಬಂಧಿಸಿದ ಗೊಂದಲ ಮತ್ತು ಅವ್ಯವಸ್ಥೆಯಿಂದ ನಿಮಗೆ ಪರಿಹಾರ ಸಿಗುತ್ತದೆ. ನಿಮ್ಮ ಪ್ರಭಾವವು ಕೆಲಸದ ಸ್ಥಳದಲ್ಲಿ ಅನೇಕ ಪಟ್ಟು ಹೆಚ್ಚಾಗುತ್ತದೆ. ವೃಷಭ: ನಿಮ್ಮ ಸಹೋದರರು ಅಥವಾ ಆಪ್ತರೊಂದಿಗೆ ಭಿನ್ನಾಭಿಪ್ರಾಯ ಸಾಧ್ಯ. ನೀವು ಪ್ರಯತ್ನಿಸಿದರೆ, ನಿಮ್ಮ ಕೋಪ ಮತ್ತು ಆಲಸ್ಯವನ್ನು ನಿಯಂತ್ರಿಸಲು ನಿಮಗೆ ಸಾಧ್ಯವಾಗುತ್ತದೆ. ಮಿಥುನ: ನಿಮ್ಮಲ್ಲಿ ಕೆಲವರು ವಿರುದ್ಧ ಲಿಂಗದ ವ್ಯಕ್ತಿಯತ್ತ ಆಕರ್ಷಿತರಾಗಬಹುದು. ಅನಗತ್ಯ ಒತ್ತಡವು ನಿಮಗೆ ದೈಹಿಕ ಅಸ್ವಸ್ಥತೆಯನ್ನು ನೀಡುತ್ತದೆ. ಕರ್ಕಾಟಕ: ಕೆಲವರು ಸಾಲದಿಂದ ಮುಕ್ತರಾಗುವ ಸಾಧ್ಯತೆಯಿದೆ. ನೀವು ಕುಟುಂಬ […]

Advertisement

Wordpress Social Share Plugin powered by Ultimatelysocial