ಕಿರುತೆರೆ ಹಾಗೂ ಬೆಳ್ಳಿ ತೆರೆಯಲ್ಲಿ ಜನಪ್ರಿಯತೆ ನಟಿ ರಂಜನಿ ರಾಘವನ್.

 

ಕಿರುತೆರೆ ಹಾಗೂ ಬೆಳ್ಳಿ ತೆರೆಯಲ್ಲಿ ಜನಪ್ರಿಯತೆ ನಟಿ ರಂಜನಿ ರಾಘವನ್ ಸದ್ಯ ಕನ್ನಡತಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇದರ ಜೊತೆ ರಂಜನಿ ಸ್ಯಾಂಡಲ್​ವುಡ್​ ಸಿನಿಮಾಗಳಲ್ಲೂ ಬ್ಯುಸಿ ಆಗಿದ್ದಾರೆ.

ಕಿರುತೆರೆ, ಬೆಳ್ಳಿತೆರೆಗಳಲ್ಲಿ ಸಖತ್ ಬ್ಯುಸಿಯಾಗಿರುವ ನಟಿ ರಂಜನಿ ರಾಘವನ್ ಕರಡಿ ರೆಸ್ಕೂ ಸೆಂಟರ್ ಗೆ ಭೇಟಿ ನೀಡಿದ್ರು. ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಫೋಟೋಗಳಿಗೆ ಜೊತೆಗೆ ಪ್ರಾಣಿಗಳ ರಕ್ಷಣೆ ಬಗ್ಗೆ ಕೂಡ ಬರೆದುಕೊಂಡಿದ್ದಾರೆ. ಟೆಡ್ಡಿ ಬೇರ್ ನೋಡಿ ಬೆಳೆದ ನಮ್ಗೆ ಕರಡಿ ಅಂದ್ರೆ ವೈಲ್ಡ್ ಅನಿಮಲ್ ಅನ್ನೋದಕ್ಕಿಂತ ಕ್ಯೂಟ್ ಪ್ರಾಣಿ ಅನ್ನಿಸೋದೇ ಜಾಸ್ತಿ.

ಹುಲಿ ಸಿಂಹ ಆನೆಗಳಂತೆ ಕಾಡಿನಲ್ಲಿರಬೇಕಾದ ಇವುಗಳನ್ನ ಕರಡಿ ಕುಣಿತ ಸಂಪ್ರದಾಯದ ಕಾರಣ ಮೂಗುದಾರ ಹಾಕಿ ಬಳಸಿಕೊಂಡ ಉದಾಹರಣೆಗಳೆಷ್ಟೋ ಎಂದು ಬರೆದುಕೊಂಡಿದ್ದಾರೆ.

ಅಂತಹ 63 ಕರಡಿಗಳನ್ನು   ಪಾರು ಮಾಡಿ ವೃದ್ಧಾಶ್ರಮಗಳಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಿದ್ದಾರೆ. ಅವುಗಳ ಆಹಾರ, ಆರೋಗ್ಯ, ದೈಹಿಕ-ಮಾನಸಿಕ ಚಟುವಟಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.

ಜಗತ್ತಿನ   ಕರಡಿ  ನ 13th rescue anniversary ಯಲ್ಲಿ ನಾವೂ ಭಾಗಿಯಾಗಿ ಅದಕ್ಕೆ peanut butter ಮತ್ತು ಖರ್ಜೂರ ಕೊಟ್ವಿ . Rescue ಮುನ್ನ ಅದರ ಮಾಲೀಕರು tea ಮತ್ತು Parle G biscuits ಮಾತ್ರ ಆಹಾರವಾಗಿ ಕೊಟ್ಟಿದ್ದರಿಂದ ಅದರ ಬೆಳವಣಿಗೆ ಕುಂಠಿತವಾಗಿದೆ.

ಕೊಟ್ಟಿದ್ದನ್ನ Odam ಚಪ್ಪರಿಸಿಕೊಂಡು ತಿಂದಾಗ ನಮಗೂ ಬಾಯಲ್ಲಿ ನೀರೂರಿತು. ಸಾಧ್ಯವಾದರೆ ನೀವೂ ಅಲ್ಲಿಗೆ ಭೇಟಿ ನೀಡಿ ಎಂದು ನಟಿ ರಂಜನಿ ಬರೆದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತ ತಂಡವನ್ನು ನೋಡಿ ಕಲಿಯಿರಿ.

Mon Jan 23 , 2023
ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ನೀಡುತ್ತಿರುವ ಪ್ರದರ್ಶನವನ್ನು ನೋಡಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಕೂಡ ಭಾರತ ತಂಡದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪಾಕಿಸ್ತಾನ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನ್ಯೂಜಿಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಮುನ್ನ ಪಾಕಿಸ್ತಾನದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಈ ಏಕದಿನ ಸರಣಿಯನ್ನು ನ್ಯೂಜಿಲೆಂಡ್ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ತವರಿನಲ್ಲೇ ಸರಣಿ ಗೆಲ್ಲಲು […]

Advertisement

Wordpress Social Share Plugin powered by Ultimatelysocial