ಈ ದೇವಸ್ಥಾನದಲ್ಲಿ ಶ್ರೀಮಂತರಿಗೆ ಮಾತ್ರ ಎಂಟ್ರಿ ಬಡಡವರಿಗಲ್ಲ.

ಬಡ ಮಹಿಳೆ ಮೇಲೆ ದೇವಸ್ಥಾನ ದಲ್ಲಿ ನೀಚ ಕೃತ್ಯ.

ದೇವರೆದುರೆ ಮಹಿಳೆಗೆ ಹಿಗ್ಗಾ ಮುಗ್ಗ ಥಳಿತ.

ಜಡೆ ಹಿಡಿದು ಹೊರೆಗೆ ಎಳೆದೊಯ್ದು ಬಿಸಾಕಿದ ವ್ಯಕ್ತಿ.

ಬೆಂಗಳೂರನ ಅಮೃತಹಳ್ಳಿಯಲ್ಲಿ ನಡೀತು ಹೀನ ಕೃತ್ಯ.

ಕೃತ್ಯದ ಸಂಪೂರ್ಣ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

ಅಮೃತಹಳ್ಳಿ ಬಳಿ ಇರುವ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ.

ದೇವರ ದರ್ಶನಕ್ಕೆಂದು ತೆರಳಿದ್ದ ಮಹಿಳೆ ಹೇಮಾವತಿ.

ಆ ವೇಳೆ ದೇವಸ್ಥಾನದಲ್ಲಿದ್ದ ಧರ್ಮದರ್ಶಿ ಮುನಿಕೃಷ್ಣ.

ಹೇಮಾವತಿ ಬರ್ತಿದ್ದಂತೆ ಅಡ್ಡಗಟ್ಟಿದ್ದ ಮುನಿಕೃಷ್ಣ.

ನೀನು ಸ್ನಾನ ಮಾಡ್ದೆ ಇರೊ‌ ತರ ಇದಿಯಾ.

ನೀನು ಕಪ್ಪಗೆ ವಿಚಿತ್ರವಾಗಿ ಇದಿಯಾ.

ನಿನ್ನನ್ನ ಒಳಗೆ ಬಿಡಲ್ಲ‌ ಎಂದು ಅಡ್ಡ ಹಾಕಿ ಹಲ್ಲೆ.

ಆದರೂ ಒಳಗೆ ದೇವರ ದರ್ಶನಕ್ಕೆ ಬಂದ ಮಹಿಳೆ.

ಆಕೆಯ ಜುಟ್ಟು ಹಿಡಿದು ಎಳೆದೊಯ್ದು ಹೊರ ಹಾಕಿದ ಮುನಿಕೃಷ್ಣ.

ರಾಡ್ ನಿಂದಲೂ ಹಲ್ಲೆಗೆ ಮುಂದಾದ ಮುನಿಕೃಷ್ಣ.

ಹಲ್ಲೆ ಯತ್ನ ವೇಳೆ ತಡೆದ ದೇವಸ್ಥಾನದ ಅರ್ಚಕ.

ಕಳೆದ ಡಿ.21 ರಂದು ನಡೆದಿದ್ದ ಘಟನೆ‌.

ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಮುನಿಕೃಷ್ಣ.

ಆದ್ರೆ ವಿಚಾರ ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ.

ಸದ್ಯ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ಮಹಿಳೆ.

354 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು.

ಸದ್ಯ ಮುನಿಕೃಷ್ಣನನ್ನು ಬಂದಿಸಿರೊ ಅಮೃತಹಳ್ಳಿ ಪೊಲೀಸರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಮಾತು

Fri Jan 6 , 2023
ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಟೀಮ್ ಇಂಡಿಯಾದ ಬಹುತೇಕ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಅಕ್ಷರ್ ಪಟೇಲ್ ಅವರ ಅಮೋಗ ಜೊತೆಯಾಟದಿಂದಾಗಿ ಟೀಮ್ ಇಂಡಿಯಾ ಅದ್ಭುತ ಹೋರಾಟವನ್ನು ನಡೆಸಿತಾದರೂ ತಂಡವಾಗಿ ಲಂಕಾ ವಿರುದ್ಧ ಶರಣಾಗಿದೆ.ಈ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದಾರೆ. ಈ […]

Advertisement

Wordpress Social Share Plugin powered by Ultimatelysocial