ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಪಾಂಡುರಂಗನ ರಥೋತ್ಸವಕ್ಕೆ ಚಾಲನೆ ನೀಡಿದ ಅಂತರಾಜ್ಯ ಅನ್ನ ದಾಸೋಹ ಮಾಡುವಂತಾ” ರಾಷ್ಟ್ರೀಯ ಧರ್ಮಾಚಾರ್ಯ””ಬಸವ ಗೋಪಾಲ ರತ್ನ”
ಹೀಗೆ ಅನೇಕ ಪ್ರಶಸ್ತಿಗಳನ್ನೂ ಪಡೆದುಕೊಂಡ ಚಕ್ರವರ್ತಿ ಅನ್ನ ದಾನೇಶ್ವರ ಅಪ್ಪಾಜಿ ಅವರು ಅಪಾರ ಭಕ್ತರನ್ನು ಹೊಂದಿದ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಿದರು.ಮೊನ್ನೆ ತಾನೆ ದಿನಾಂಕ 9/12/2021ರಂದು ನವದೆಹಲಿಯಲ್ಲಿ ಸ್ಕಿಲ್ ಬುಕ್ ಲೋಕಾರ್ಪಣೆ ಕಾರ್ಯಕ್ರಮದ ಜ್ಞಾನ, ವಿಜ್ಞಾನ ಹಾಗೂ ಅಧ್ಯಾತ್ಮಿಕ ಮಹಾ ಸಮ್ಮೇಳನದಲ್ಲಿ ಚಕ್ರವರ್ತಿ ಅನ್ನ ದಾನೇಶ್ವರರಿಗೆ ರಾಷ್ಟ್ರೀಯ ಧರ್ಮಾಚಾರ್ಯ ಪ್ರಶಸ್ತಿ ಹಾಗೂ ಶ್ರೀ ಬಸವ ಗೋಪಾಲ ರತ್ನ ಪ್ರಶಸ್ತಿ ಪುಜ್ಯರಿಗೆ ನೀಡಲಾಯಿತು….
ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಪಾಂಡುರಂಗನ ರಥೋತ್ಸವಕ್ಕೆ ಚಾಲನೆ
Please follow and like us: