ಸಾಮಾಜಿಕ ಸಾಮರಸ್ಯದ ಹರಿಕಾರ ಆಚಾರ್ಯ ರಾಮಾನುಜರ 1005 ನೇ ತಿರುನಕ್ಷತ್ರ ಮಹೋತ್ಸವ!

ಸಾಮಾಜಿಕ ಸಾಮರಸ್ಯದ ಹರಿಕಾರ ಆಚಾರ್ಯ ರಾಮಾನುಜರ 1005 ನೇ ತಿರುನಕ್ಷತ್ರ ಮಹೋತ್ಸವ ಕರ್ನಾಟಕದ ಕರ್ಮಭೂಮಿ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವೈಭವದಿಂದ ನಡೆಯುತ್ತಿದೆ. ಬೆಳಿಗ್ಗೆ ರಾಮಾನುಜರಿಗೆ ಪುಷ್ಪಾಲಂಕೃತ ಸಮರಭೂಪಾಲವಾಹನೋತ್ಸವ ನೆರವೇರಿತು ದೇವಾಲಯದ ರಾಜಗೋಪುರದ ಬಳಿ ಆಚಾರ್ಯರಿಗೆ ಮಹಾಮಂಗಳಾರತಿ ಈಯಲ್ ಗೋಷ್ಟಿ ಶಾತ್ತುಮೊರೆ ನಡೆಯಿತು ವೈಭವದಿಂದ ಕಾರ್ಯ ಕ್ರಮದಲ್ಲಿ ಕಾರ್ಯ ಕ್ರಮದಲ್ಲಿ ಕರ್ನಾಟಕದ ವಿವಿಧ ಭಾಗಗಳು ತಮಿಳುನಾಡು,ಆಂದ್ರಪ್ರದೇಶಗಳಿಂದ ನೂರಾರು ಭಕ್ತರು ಭಾಗವಹಿಸಿ ಆಚಾರ್ಯ ರ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಸೌಧದಲ್ಲಿ ಸಚಿವ ಅಶೋಕ್ ಹೇಳಿಕೆ..!

Thu May 5 , 2022
ಚುನಾವಣೆ ವೇಳೆ ಈ ರೀತಿಯ ಗಿಮಿಕ್ ಕಾಂಗ್ರೆಸ್ ಗೆ ರಕ್ತಗತ ಪಿಎಸ್ ಐ ಹಗರಣ ಕಂಡು ಹಿಡಿದಿದ್ದೇ ಗೃಹ ಸಚಿವರು ಕಾಂಗ್ರೆಸ್ ಗೃಹಸಚಿವರನ್ನು ಅಭಿನಂದಿಸಬೇಕಿತ್ತು ಏಕಾಏಕಿ ಈಗ ಪ್ರಕರಣದಲ್ಲಿ ಉತ್ತರ ಕರ್ನಾಟಕದಲ್ಲಿ ಓಡಾಡ್ತಿದ್ದುದನ್ನು ಬೆಂಗಳೂರಿಗೆ ತಂದು ಅಶ್ವಥ್ ನಾರಾಯಣ್ ಮೇಲೆ ಅರೋಪ ಮಾಡಿದ್ದಾರೆ ಯಾವುದೇ ದಾಖಲೆ ಇಲ್ಲದೇ ಸುಳ್ಳು ಆರೋಪ ಮಾಡಿದ್ದಾರೆ.ಹಿಂದೆ ಬಿಟ್ ಕಾಯಿನ್ ನಲ್ಲೂ ಹೀಗೆ ಆರೋಪ ಮಾಡಿ ಝೀರೋ ಆಯ್ತು ಕಾಂಗ್ರೆಸ್ ಸಂತೆ ಭಾಷಣ ಬಿಟ್ಟು ದಾಖಲೆ […]

Advertisement

Wordpress Social Share Plugin powered by Ultimatelysocial