ಚಳಿಗಾಲದಲ್ಲಿ ಮಕ್ಕಳ ರಕ್ಷಣೆಯನ್ನು ಹೀಗೆ ಮಾಡಿ

ಚಳಿಗಾಲದಲ್ಲಿ ಮಕ್ಕಳ ರಕ್ಷಣೆಯನ್ನು ಹೀಗೆ ಮಾಡಿ: ಇಲ್ಲಿದೆ ವೈದ್ಯರ ವಿವರಣೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಈಗ ಶೀತಗಾಳಿ ಹೆಚ್ಚಾಗಿದೆ. ದೈನಂದಿನ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇಂಥ ವಾತಾವರಣದಲ್ಲಿ ಮಕ್ಕಳಿಗೆ ಬರುವ ಸಾಮಾನ್ಯ ಕಾಯಿಲೆಗಳು ಯಾವವು? ಅವುಗಳಿಂದ ಪಾರಾಗಲು ಮುಂಜಾಗೃತಾ ಕ್ರಮಗಳೇನು ಎಂಬ ಬಗ್ಗೆ ಮಕ್ಕಳ ತಜ್ಞೆ ಡಾ.ಅರುಂಧತಿ ಪಾಟೀಲ ಕೆಲವು ಸಲಹೆ ನೀಡಿದ್ದಾರೆ.

‘ಚಳಿಗಾಲ ಬಂದ ತಕ್ಷಣ ಮಕ್ಕಳಲ್ಲಿ ಕಫ, ಕೆಮ್ಮು ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳು ಶುಷ್ಕ ವಾತಾವರಣಕ್ಕೆ ಹೊಂದಿಕೊಂಡಿರುತ್ತಾರೆ. ತಾಪಮಾಣದಲ್ಲಿ ಕುಸಿತ ಕಂಡಾಗ ಆರೋಗ್ಯ ಏರುಪೇರಾಗುವುದು ಸಹಜ. ನಾನು ಮಕ್ಕಳ ಆರೋಗ್ಯವನ್ನು ನಾಲ್ಕು ಭಾಗವಾಗಿ ಪರಿವರ್ತಿಸಿದ್ದು, ಪ್ರತಿ ವಯಸ್ಸಿಗೂ ಅದರದೇ ಆದ ಮುಂಜಾಗೃತಾ ಕ್ರಮಗಳು ಅಗತ್ಯ’ ಎಂದು ಅವರು ‘‍ಪ್ರಜಾವಾಣಿ’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೀಬೆ ಹಣ್ಣು ತಿನ್ನುವುದರಿಂದ ಇದೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ...!

Tue Dec 21 , 2021
ಸೀಬೆ ಹಣ್ಣು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದು ಅಲ್ಲದೇ, ಇದು ಕಡಿಮೆ ಬೆಲೆಯಲ್ಲಿ ದೊರಕುತ್ತದೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಮುಖದ ಆರೋಗ್ಯಕ್ಕೆ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೀಬೆ ಹಣ್ಣು ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ. ದಿನಕ್ಕೊಂದು ಸೀಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಶೀತ, ಕೆಮ್ಮುವಿನ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಇನ್ನು ಮಧುಮೇಹದವರು ಈ ಹಣ್ಣುಗಳನ್ನು ಸೇವಿಸಿದರೆ ಸಾಕಷ್ಟು ಲಾಭವಿದೆ. ಇದು ಶುಗರ್ […]

Advertisement

Wordpress Social Share Plugin powered by Ultimatelysocial