ಜೆಡಿಎಸ್ ನಿಂದ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ..!

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಜನತಾ ಜಲಧಾರೆ ರಥ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದಿನಿಂದ ಎರಡು ದಿನಗಳ‌ ಕಾಲ ಸಂಚಾರ

ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕ ಮದುರೆ ನಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯಿಂದ ಚಾಲನೆ

ಚಿಕ್ಕ ಮದುರೆ ಶನಿಮಹಾತ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚಾಲನೆ ಚಾಲನೆ ಕಾರ್ಯಕ್ರಮದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಮುಖಂಡರು ಭಾಗಿ

ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲು ಸಂಚರಿಸಲಿರೂ ಜಲಧಾರೆ ಯಾತ್ರೆ

2023ಕ್ಕೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಲು ಜಲಧಾರೆ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಮದುರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಚಿಕ್ಕಮಧುರೆ ಗೆ ಆಗಮಿಸಿದ ಜನತಾ ಜಲಧಾರೆ ಯಾತ್ರೆ...!

Fri Apr 29 , 2022
ಜನತಾ ಜಲಧಾರೆ ಯಾತ್ರೆ ಕುಳಿದು ಕುಪ್ಪಳಿಸಿದ ಜೆಡಿಎಸ್ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಜಲದಾರೆ ಯಾತ್ರೆ ಉದ್ಘಾಟನೆ ಮಾಡಿದ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಾತ್ರೆಯಲ್ಲಿ ತಮಟೆಗೆ ಕುಳಿದು ಕುಪ್ಪಳಿಸಿದ ಜೆಡಿಎಸ್ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕ‌ಮದುರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial