ಕೆ.ಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬರ್ಬರ ಕೊಲೆ ಕೇಸ್..
ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲೆತ್ತಾಕಿ ಕ್ರೂರವಾಗಿ ಹತ್ಯೆ ಮಾಡಿದ್ದ ಆರೋಪಿಗಳು..
ತಿಂಗಳ ಬಳಿಕ ಕೊನೆಗೂ ಪ್ರಮುಖ ಆರೋಪಿ ಸರೋಜ ಬಂಧನ..
ಆರನೇ ತಾರೀಖು ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನ ಬಂಧಿಸಿದ್ದ ಪೊಲೀಸ್ರು..
ಆದ್ರೆ ಪ್ರಮುಖ ಆರೋಪಿತೆ ಸರೋಜ ಮಾತ್ರ ಒಂದು ತಿಂಗಳಿಂದ ತಲೆರೆಸಿಕೊಂಡಿದ್ಲು..
ಪ್ರೇಮವ್ವ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಬಂಧಿತ ಆರೋಪಿಗಳಾಗಿದ್ದಾರೆ..
ನಾಲ್ಕನೇ ತಾರೀಖು ನಡೆದಿದ್ದ ಕೊಲೆ..
ಕೊಲೆ ಮಾಡೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು..
ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಆರೋಪಿಗಳು..
ಪ್ರಮುಖ ಆರೋಪಿ ಸರೋಜಗೆ ಹಣಕಾಸಿನ ವಿಚಾರಕ್ಕೆ ಪದೇ ಪದೇ ಕಾಲ್ ಮಾಡುತ್ತಿದ್ದ ಕೊಲೆಯಾದ ಮಂಜುನಾಥ್..
ಹೀಗಾಗಿ ಮಾತನಾಡೋ ನೆಪದಲ್ಲಿ ಕರೆಸಿ ಕೊಲೆ ಮಾಡಿದ್ದ ಆರೋಪಿಗಳು..
ಸದ್ಯ ಬಂಧಿಸಿ ವಿಚಾರಣೆ ಮಾಡ್ತಿರೋ ಪೊಲೀಸ್ರು..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…