ಕಾರ್ ಅಪಘಾತ ದೃಶ್ಯ ಮತ್ತೋಂದು ಕಾರಿನ ಡಾಶ್ ಬೋರ್ಡ್ ನಲ್ಲಿ ಸೆರೆ.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ

ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಬಳಿ ಅಪಘಾತ

ಅತಿವೇಗ ಕಾರು ಚಾಲಾಯಿಸಿ ಆಟೋ, ೫ ಕಾರ್ ,ಬೈಕ್ ಗೆ ಡಿಕ್ಕಿ‌

ಬೈಕ್ ಸವಾರಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ನಿನ್ನೆ ಮಧ್ಯಾಹ್ನ 1:40 ಸಮಯದಲ್ಲಿ ನಡೆದ‌ ಘಟನೆ

ಹಿಂಬದಿ ಅತಿವೇಗವಾಗಿ ಬಂದು ರಸ್ತೆ ಬಂದಿ, ರಸ್ತೆಯಲ್ಲಿ ತೆರಳುತ್ತಿದ್ದ ಕಾರ್ ಗಳಿಗೆ ಡಿಕ್ಕಿ.

ಅದೃಷ್ಟವಶ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಹೆಚ್ ಎಸ್ ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟ ಇನ್ನೊಂದಿಲ್ಲ

Fri Dec 30 , 2022
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಶುಕ್ರವಾರ (ಡಿಸೆಂಬರ್ 30) ನಸುಕಿನ ವೇಳೆ ಅಹಮದಾಬಾದ್ ಮೆಹ್ತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.ಹೀರಾಬೆನ್ ಮೋದಿ ಅವರ ನಿಧನಕ್ಕೆ ನೇಪಾಳ ಪ್ರಧಾನಿ ಪುಷ್ಪ ಕಮಾಲ್ ದಹಾಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಮೋದಿ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರೀತಿಯ ತಾಯಿಯ ನಿಧನಕ್ಕೆ ಹೃದಯಾಂತರಾಳದ ಸಂತಾಪ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಜಪಾನ್ […]

Advertisement

Wordpress Social Share Plugin powered by Ultimatelysocial