ಆಕ್ರೋಶಗೊಂಡ ರೈತರಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ.

ಆಕ್ರೋಶಗೊಂಡ ರೈತರಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ.

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಧಿಕ್ಕಾರ ಕೂಗಿದ ರೈತರು.

ರೈತರು ಮುತ್ತಿಗೆ ಹಾಕುತ್ತಿದ್ದಂತೆ ಕಚೇರಿಯಿಂದ ಕಾಲ್ಕಿತ್ತ ಡಿಸಿ.

ಜಿಲ್ಲಾ ಸಂಕೀರ್ಣದ ಒಳಗಡೆ ನುಗ್ಗಲು ಯತ್ನಿಸಿದ ರೈತರು.

ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ.

ರೈತರು ಜಮೀನು ಕೊಡುವುದಿಲ್ಲ ಎಂದು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ

ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಪ್ರೊ. ಎಂ. ಯಾಮುನಾಚಾರ್ಯ ನಮ್ಮ ನಾಡಿನ ಮಹಾನ್ ತತ್ತ್ವಶಾಸ್ತ್ರಜ್ಞರು

Wed Jan 4 , 2023
ಕನ್ನಡಿಗರಾದ ಪ್ರೊ. ಎಂ. ಯಾಮುನಾಚಾರ್ಯ ನಮ್ಮ ನಾಡಿನ ಮಹಾನ್ ತತ್ತ್ವಶಾಸ್ತ್ರಜ್ಞರೂ ಮತ್ತು ಲೇಖಕರೂ ಆಗಿ ವಿಶ್ವಪ್ರಸಿದ್ಧರು. ಇಂದು ಈ ಮಹಾನುಭಾವರ ಸಂಸ್ಮರಣೆ ದಿನ. ಪ್ರೊ. ಯಾಮುನಾಚಾರ್ಯರು 1899ರ ಸೆಪ್ಟೆಂಬರ್ 3ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ನಾರಣೈಯ್ಯಂಗಾರ್. ತಾಯಿ ಮಾಣಿಕ್ಯಮ್ಮ. ಯಾಮುನಾಚಾರ್ಯರ ತಾತ ಅಲ್ಕೊಂಡವಿಲ್ಲಿ ಗೋವಿಂದಾಚಾರ್ಯ ಸ್ವಾಮಿಗಳು ಪೂರ್ವಾಶ್ರಮದಲ್ಲಿ ಮೈಸೂರು ಸರ್ಕಾರದ ಇಂಜಿನಿಯರ್ ಆಗಿದ್ದರು. ಅವರು ಅನುಭಾವಿಗಳು ಮತ್ತು ನಿಮ್ನವರ್ಗದವರ ಏಳಿಗೆಗಾಗಿ ತುಂಬಾ ಶ್ರಮಿಸಿ ನೂರಾರು ಆದಿದ್ರಾವಿಡ ಶಿಷ್ಯವರ್ಗವನ್ನು ಬೆಳೆಸಿದ್ದರು. ವೈಷ್ಣವ […]

Advertisement

Wordpress Social Share Plugin powered by Ultimatelysocial