“ಕಬ್ಜ” ಸಿನಿಮಾದ ಮೊದಲ ಮಾಸ್ ಸಾಂಗ್ ಇಂದು ಸಂಜೆ 7 ಕ್ಕೆ ರಿಲೀಸ್ ಆಗಲಿದೆ.

“ಕಬ್ಜ” ಸಿನಿಮಾದ ಮೊದಲ ಮಾಸ್ ಸಾಂಗ್ ಇಂದು ಸಂಜೆ 7 ಕ್ಕೆ ರಿಲೀಸ್ ಆಗಲಿದೆ..ನಿಮ್ಮ ಹಾರೈಕೆ ಪ್ರೋತ್ಸಾಹ ಚಿತ್ರ ತಂಡದ ಮೇಲೆ ಸದಾ ಹೀಗೆ ಇರಲಿ…ಟಾಲಿವುಡ್ ಸ್ಟಾರ್ ನಿರ್ದೇಶಕ ರಾಜಮೌಳಿ ಹಾಗು ಮೆಗಾ ಸ್ಟಾರ್ ಚಿರಂಜೀವಿ ಅವರು ನಮ್ಮ ತಂಡದಿಂದ ಪ್ರೀತಿಯ ಆಹ್ವಾನ ಸ್ವೀಕರಿಸಿ ಸಮಾರಂಭದಲ್ಲಿ ಹಾಜರಾಗೋ ಭರವಸೆ ಕೊಟ್ಟಿದ್ರು…ಆದರೆ ಟಾಲಿವುಡ್ ಖ್ಯಾತ ನಿರ್ದೇಶಕ ಕೆ ವಿಶ್ವನಾಥ್ ಅವರ ನಿಧನದಿಂದ ಗಣ್ಯರು ಆ ನೋವಿನಿಂದ ಹೊರ ಬಂದಿಲ್ಲ. ಹೀಗಾಗಿ ಇಂದು ಕಾರ್ಯಕ್ರಮದಲ್ಲಿ ಕೊನೆಯ ಹಂತದಲ್ಲಿ ..ಗಣ್ಯರ ಉಪಸ್ಥಿತಿಯಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿವೆ…
ಹೈದರಾಬಾದ್ ನಲ್ಲಿ ಕೆಲವು ಕಾರ್ಯಕ್ರಮಗಳು ಸಹ ರದ್ದಾಗಿವೆ.. ಮುಂದಿನ ದಿನಗಳಲ್ಲಿ “ಕಬ್ಜ” ಚಿತ್ರದ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಇನ್ನು ನಮ್ಮ ತಂಡದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಖ್ಯಾತ ನಿರ್ದೇಶಕ ಕೆ ವಿಶ್ವನಾಥ್ ಅವರಿಗೆ ಮೌನಾಚರಣೆ ಮೂಲಕ ಶಾಂತಿ ಕೋರಿ “ಕಬ್ಜ” ಸಾಂಗ್ ರಿಲೀಸ್ ಮಾಡಲಿದ್ದೇವೆ. ನಿಮ್ಮ ಪ್ರೋತ್ಸಾಹ ಬೆಂಬಲ ಬಯಸುತ್ತಾ .

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67 ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

Sat Feb 4 , 2023
ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67 ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನ ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ. ಕಲಾವಿದರಾದ ತ್ರಿಷಾ ಕೃಷ್ಣನ್‌, ಅರ್ಜುನ್‌ ಸರ್ಜಾ, ಜಗದೀಶ್‌, […]

Advertisement

Wordpress Social Share Plugin powered by Ultimatelysocial