ಕ್ಷೇತ್ರದಿಂದ ಸ್ಪರ್ದೆ ವಿಚಾರ.

ನಾನು ಕೋಲಾರದಿಂದ ಸ್ಪರ್ದೆ ಮಾಡುವೆ .
ಅಭ್ಯರ್ಥಿಯಾಗಲು ತೀರ್ಮಾನ ಮಾಡಿರುವೆ.
ನಿಮ್ಮ ಪ್ರೀತಿ ಅಭಿಮಾನವನ್ನ ನಾನು ತಿರಸ್ಕಾರ ಮಾಡಲಿಕ್ಕೆ ಸಾಧ್ಯವಿಲ್ಲ.ನಾನು ಸ್ಪರ್ದೆ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ.
ಆದರೆ ತೀರ್ಮಾನ ಮಾಡುವುದು ಹೈಕಮಾಂಡ್.ಪಕ್ಷದಲ್ಲಿ ಶಿಸ್ತಿರಬೇಕು ಹಾಗಾಗಿ ಹೈಕಮಾಂಡ್ ಒಪ್ಪಿಗೆ ನೀಡಬೇಕಾಗುತ್ತದೆ‌
ಅಪಪ್ರಚಾರ ಮಾಡುತ್ತಿದ್ದಾರೆ.ಪ್ರತಿವಾರವೂ ಇಲ್ಲಿ ಬಂದೇ ಬರುತ್ತೇನೆ.ಯಾರೇ‌ ಕಾರ್ಯಕರ್ತರು ನೇರವಾಗಿ ಅವರ ಕಷ್ಟ ಸುಖ ಹೇಳಿಕೊಳ್ಳಬಹುದು.
ಲೀಡರ್ ಗಳ ಮೂಲಕ ಬರಬೇಕೆಂದು ಏನೀಲ್ಲ. ಇದು ನನ್ನ ಸಂಪ್ರದಾಯ.ಸಾಮಾನ್ಯರಲ್ಲಿ ಸಾಮಾನ್ಯರು ಸಹ ನನ್ನ ಬಳಿ ನೇರವಾಗಿ ಬಂದು ಕಷ್ಡ ಸುಖ ಹೇಳಿಕೊಳ್ಳಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

15 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಮಾಡಿದ್ದಾನೆ.

Mon Jan 9 , 2023
ಮುಂಬೈ: 15 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಮಾಡಿದ್ದಾನೆ. ಇದೀಗ ತಪ್ಪೊಪ್ಪಿಕೊಂಡಿರುವ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ವಿರುದ್ಧ ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಅಪ್ರಾಪ್ತ ವಯಸ್ಸಿನ ಬಾಲಕಿ, ಶಾಲೆಯ ವಠಾರದಲ್ಲಿ ಕುಳಿತು ಅಳುತ್ತಿರುವುದನ್ನು ದಾರಿ ಹೋಕರೊಬ್ಬರು ಗಮನಿಸಿದ್ದಾರೆ. ಕೂಡಲೇ ಅವರು ಬಂದು ವಿಚಾರಿಸಿ ಆಕೆಯನ್ನು ಮನೆಗೆ ಕರೆ ತಂದು ಬಿಟ್ಟಿದ್ದಾರೆ. ಘಟನೆಯ ಬಗ್ಗೆ ಬಾಲಕಿ ಪೋಷಕರ ಬಳಿ […]

Advertisement

Wordpress Social Share Plugin powered by Ultimatelysocial