ಜನ ಮರುಳೋ ಜಾತ್ರೆ ಮರುಳೋ!

ಬ್ಬ ಹರಿದಿನಗಳು ಬಂದ್ರೆ ಜನರು ಕಲ್ಲು ನೀರು ಸೇರಿದಂತೆ ದೇವರಿಗೆ ವಿಶೇಷ ಪೂಜೆ ಮಾಡೋದು ಸಹಜ. ಆದ್ರೆ ಇಲ್ಲೊಂದು ಗ್ರಾಮದಲ್ಲಿ ಮಾತ್ರ ಶಿವರಾತ್ರಿ ನಂತರದ ಅಮಾವಾಸ್ಯೆಗೆ ಜನರೆಲ್ಲ ಕಾಡಿಗೆ ತೆರಳುತ್ತಿದ್ದು ಕಾಡಿನಲ್ಲಿರುವ 300 ವರ್ಷಗಳಷ್ಟು ಹಳೆಯ ಬೃಹತ್ ಮರಕ್ಕೆ ಪೂಜೆ ನೆರವೇರಿಸುವ ಮೂಲಕ ವಿಶಿಷ್ಟ ಆಚರಣೆ ಮಾಡ್ತಿದ್ದಾರೆ.
ಅದು ಯಾಕೆ ಅನ್ನೂದನ್ನ ನೀವೆ ನೋಡಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆ ಆರ್ ಎಸ್ ಪ್ರೊಡಕ್ಷನ್ಸ್ ಚೊಚ್ಚಲ ಚಿತ್ರಕ್ಕೆ ಎಂಟ್ರಿ ಕೊಟ್ಟ ಮಾನ್ವಿತ ಕಾಮತ್ - ಲವ್ ಲಿ ಸ್ಟಾರ್ ಗೆ ಜೋಡಿಯಾದ ಟಗರು ಪುಟ್ಟಿ

Tue Feb 21 , 2023
ಕೆ ಆರ್ ಎಸ್ ಪ್ರೊಡಕ್ಷನ್ಸ್ ಚೊಚ್ಚಲ ಚಿತ್ರಕ್ಕೆ ಎಂಟ್ರಿ ಕೊಟ್ಟ ಮಾನ್ವಿತ ಕಾಮತ್ – ಲವ್ ಲಿ ಸ್ಟಾರ್ ಗೆ ಜೋಡಿಯಾದ ಟಗರು ಪುಟ್ಟಿ ‘ಟಗರು’ ಸಿನಿಮಾ ಮೂಲಕ ಅಪಾರ ಜನಪ್ರಿಯತೆ ಗಳಿಸಿಕೊಂಡಿರುವ ಮಾನ್ವಿತ ಕಾಮತ್ ಒಂದಿಷ್ಟು ಗ್ಯಾಪ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿದ್ಯಾಭ್ಯಾಸದಿಂದಾಗಿ ಚಿತ್ರರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಟಗರು ಪುಟ್ಟಿ ಅಥರ್ವ ಆರ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದಲ್ಲಿ ಲವ್ ಲಿ […]

Advertisement

Wordpress Social Share Plugin powered by Ultimatelysocial