ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು,

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ.

ಫೆಬ್ರವರಿ 2 ರ ಇಂದಿನಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ.

ಹೊಸ ಕಾವೇರಿ 2.0 ತಂತ್ರಾಂಶದಿಂದ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವರ್ ಸಮಸ್ಯೆಯೂ ಬಗೆಹರಿಯಲಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆಗೆ ಬ್ರೇಕ್ ಬೀಳಲಿದೆ .

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಮಾರುಕಟ್ಟೆಯು ವೇಗವಾಗಿ ಬೆಳೆಯುತ್ತಿದೆ.

Fri Feb 3 , 2023
ಬೆಂಗಳೂರು, ಫೆಬ್ರವರಿ 02: ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಮಾರುಕಟ್ಟೆಯು ವೇಗವಾಗಿ ಬೆಳೆಯುತ್ತಿದೆ. 2022 ರಲ್ಲಿ  ರಿಪೋರ್ಟರ್ ನಡೆಸಿದ ಅಧ್ಯಯನದ ಪ್ರಕಾರ, ಏಷ್ಯನ್ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮೊದಲ ಬಾರಿಗೆ ಒಂದು ಮಿಲಿಯನ್ ಯುನಿಟ್‌ಗಳನ್ನು ಮೀರಿದೆ. 1,054,938 ಅನ್ನು ತಲುಪಿದೆ. 2021 ರಲ್ಲಿ ದಾಖಲಾದ ಮಾರಾಟವನ್ನು ಪರಿಣಾಮಕಾರಿಯಾಗಿ ಮೂರು ಪಟ್ಟು ಹೆಚ್ಚಿಸಿದೆ. ಅಂದರೆ, 3,44,495 ಹೆಚ್ಚಿನ ಎಲೆಕ್ಟ್ರಿಕ್‌ ವಾಹನಗಳು ಮಾರಾಟವಾಗಿದೆ. ಡಿಸೇಲ್‌ ಬಸ್‌ ಜಾಗದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳು: ಭಾರೀ ಬದಲಾವಣೆಗೆ […]

Advertisement

Wordpress Social Share Plugin powered by Ultimatelysocial