ಬಸವಣ್ಣನ ನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು.

ಬಸವಣ್ಣನ ನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು

ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮುಖಂಡನ ಮೆಲೆ ಮಾರಣಾಂತಿಕ ಹಲ್ಲೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಬಂಗ್ಲಾದ ರಾಷ್ಟ್ರೀಯ ಹೆದ್ದಾರಿ 65 ಬಳಿ ಇರುವ ದಾಮಿ ಪಂಜಾಬಿ ಧಾಬಾದ ಬಳಿ ನಡೆದಿದೆ..

ಬಿಜೆಪಿ ಪಕ್ಷದ s c ಮೊರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವಕಲ್ಯಾಣ ನಗರದ ನಿವಾಸಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅಮ್ರಪಾಲಿ ಪತಿ ವಿರಣ್ಣ ಹಲಗೆ ಅವರ ಮೆಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ.

ತಮ್ಮ ಚಾಲಕನೊಂದಿಗೆ ಊಟಕ್ಕೆ ಹೊದಾಗ ಕ್ಷುಲಕ ಕಾರಣಕ್ಕೆ ಮೂರ್ನಾಲ್ಕು ಜನರಿಂದ ಹರಿತವಾದ ಮಾರಕಾಸ್ತ್ರಗಳಿಂದ
ಮಾರಣಾಂತಿಕ ಹಲ್ಲೆ ನಡೆದಿದೆ

ವಿರಣ್ಣ ಹಲಗೆ ಹಾಗು ಕಾರು ಚಾಲಕ ಶಿವರಾಜ್ ಅವರ ಕುತ್ತಿಗೆ ಸೆರಿ ಇತರೆ ಭಾಗಗಳಲ್ಲಿ ಗಂಭಿರ ಗಾಯವಾಗಿದೆ

ಗಾಯಾಳುಗಳನ್ನು ಬಸವಕಲ್ಯಾಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಿಡಿ ಹೆಚ್ಚಿನ ಚಿಕಿತ್ಸೆಗಾಗಿ ಬಿದರ್ ನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ

ವಿಷಯ ತಿಳಿದ ಸಿಪಿಐ ಸುಶಿಲ್ ಕುಮಾರ್ ಹಾಗು ಬಸವಕಲ್ಯಾಣ ನಗರ ಠಾಣೆಯ ಪಿಎಸ್ಐ ಮಹಾಂತೇಶ ಪಾಟೀಲ ಅವರು ಸ್ಥಳಕ್ಕೆ ಭೇಟಿ ನಿಡಿ ಪರಿಶಿಲಿಸಿ ದುಷ್ಕರ್ಮಿಗಳ ಬಂಧನಕ್ಕಾಗಿ ಜಾಲ ಬಿಸಿದ್ಧಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಚಿವ ಅಶ್ವತ್ ನಾರಾಯಣ್ ವಿರುದ್ಧ ಪ್ರತಿಭಟನೆ:

Thu Feb 16 , 2023
ಸಚಿವ ಅಶ್ವತ್ ನಾರಾಯಣ್ ವಿರುದ್ಧ ಪ್ರತಿಭಟನೆ:   ಸನ್ಮಾನ್ಯ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರ ವಿರುದ್ಧ ಟಿಪ್ಪುವನ್ನು ಕೊಂದಂತೆ ಸಿದ್ದರಾಮಯ್ಯರನ್ನು ಕೊಲ್ಲಬೇಕು ಎಂದು ಅವಹೇಳನಕಾರಿ ಮತ್ತು ಪ್ರಚೋದನೆಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡು ಅವರ ರಾಜೀನಾಮೆಗೆ ಆಗ್ರಹ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್ಎಂ ನವೀನ್ ಕುಮಾರ್ […]

Advertisement

Wordpress Social Share Plugin powered by Ultimatelysocial