ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಕೊಲೆ!
ವಿಜಯಪುರದ ಅರಕೇರಿ ಗುಡ್ಡದಲ್ಲಿ ನಡೆದಿರುವುದು
ಅರಕೇರಿ ಅಮೋಘಸಿದ್ದೇಶ್ವರ ದೇವಸ್ಥಾನದ ಹತ್ತಿರ ಕೊಲೆಯಾಗಿದೆ
ಕೊಲೆಯಾದ
ದುರ್ದೈವಿಯನ್ನು ಪರಸಪ್ಪ ಹೂವಪ್ಪ ಗುಂಡಕರ್ಜಿಗಿ (45)
ಕೊಲೆಯಾದವನನ್ನು ಮೂಲತ: ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದವನೆಂದು ತಿಳಿದು ಬಂದಿದೆ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದೇಂದು ಶಂಕಿಸಲಾಗಿದೆ.
ಕೊಲೆ ಮಾಡಿದ ಆರೋಪಿಗಳು ಸದ್ಯ ಪರಾರಿಯಾಗಿದ್ದಾರೆ
ವಿಜಯಪುರದ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://play.google.com/store/apps/details?id=com.speed.newskannada