ನಟಿ ರಮ್ಯ:ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ;

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಅಂತ ನಟಿ, ಮಾಜಿ ಸಂಸದೆ, ರಮ್ಯಾ ವಾಗ್ದಾಳಿ ನಡೆಸಿದ್ದಾರೆ. ಇನ್ ಸ್ಟಾ ಸ್ಟೋರಿಯಲ್ಲಿ ವಿವಾದಾತ್ಮಕ ಹೇಳಿಕೆಯ ವೀಡಿಯೋವನ್ನು ಶೇರ್ ಮಾಡಿಕೊಂಡಿರುವ ರಮ್ಯಾ, ಈ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಬರೆದುಕೊಂಡಿದ್ದಾರೆ.

ಘಟನೆ ಹಿನ್ನೆಲೆ : ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡುತ್ತ ಅವರು ಮುಸ್ಲಿಂರು ಮತ್ತು ಕ್ರಿಶ್ಚಿನಿಯರನ್ನು ಹಿಂದೂ ಧರ್ಮಕ್ಕೆ ಮರಳಿ ಕರೆ ತರುವ ಬಗ್ಗೆ ಹೇಳಿದ್ದಾರೆ. ಸಂಸದರ ಈ ಹೇಳಿಕೆ ನಂತರ ಅನೇಕ ಮಂದಿ ಕಿಡಿಕಾರಿದ್ದರು, ತಮ್ಮ ಮಾತು ವಿವಾದವಾದ ಬೆನ್ನಲೇ ಸಂಸದ ಸೂರ್ಯ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

POWER STAR:ಕೊನೆಗೂ ಹೊರಬಿತ್ತು ಪುನೀತ್ ರಾಜಕುಮಾರ್ ಡೈರಿಯಲ್ಲಿದ್ದ ಆ ನಿರ್ಮಾಪಕರ ಹೆಸರು;"APPU"

Tue Dec 28 , 2021
ಬೆಂಗಳೂರು: ಪವರ್​ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಗಲಿಕೆಯ ಕೆಲವು ದಿನಗಳ ಬಳಿಕ, ಅಂದರೆ ಇತ್ತೀಚೆಗಷ್ಟೇ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಿರ್ಮಾಪಕರೊಬ್ಬರು ನೀಡಿದ್ದ ಮುಂಗಡ ಹಣವನ್ನು ಹಿಂದಿರುಗಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಮಾತ್ರವಲ್ಲ, ‘ಇದು ದೊಡ್ಮನೆಯವರ ದೊಡ್ಡತನ’ ಎಂದು ಅಭಿಮಾನಿವೃಂದ ಅಶ್ವಿನಿ ಅವರ ಈ ಕೆಲಸವನ್ನು ಕೊಂಡಾಡಿತ್ತು. ಪುನೀತ್ ಅವರ ಮುಂದಿನ ಚಿತ್ರಕ್ಕೆ ಮುಂಗಡವಾಗಿ ನೀಡಲಾಗಿದ್ದ ಹಣವನ್ನು ಹಿಂದಿರುಗಿಸಿದ್ದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಆ ನಿರ್ಮಾಪಕ ಯಾರು ಎಂಬ […]

Advertisement

Wordpress Social Share Plugin powered by Ultimatelysocial