ನಿದ್ರಾ ಹೀನತೆ ದೂರ ಮಾಡುತ್ತೆ ಈ ಹಣ್ಣು…!

ಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..!

ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು ಕಿವಿ ಹಣ್ಣನ್ನು ತಿನ್ನಲು ಹೇಳುತ್ತಾರೆ.

ಕಿವಿ ಹಣ್ಣು ನಮ್ಮ ದೇಹದಲ್ಲಿ ಇರುವ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೂಡ ಕಿವಿ ಹಣ್ಣು ಉಪಯುಕ್ತವಾಗಿದೆ.

ದೇಹಕ್ಕೆ ಬೇಕಾಗಿರುವ ಹಲವಾರು ಪೌಷ್ಟಿಕ ಅಂಶಗಳನ್ನು ಇದು ಕೊಡುತ್ತದೆ. ಪ್ರೋಟಿನ್ ವಿಟಮಿನ್ ಅಂಶಗಳನ್ನು ದೇಹಕ್ಕೆ ಹೇರಳವಾಗಿ ಕೊಡುತ್ತದೆ. ಕಿವಿ ಹಣ್ಣಿಗೆ ನಿದ್ರಾ ಹೀನತೆ ಸಮಸ್ಯೆ ದೂರ ಮಾಡುವ ಸಾಮರ್ಥ್ಯವಿದೆ. ಏಕೆಂದರೆ ಕಿವಿ ಹಣ್ಣಿನಲ್ಲಿ ಇರುವ ಆಂಟಿ ಆಕ್ಸಿಡೆಂಟ್ ಅಂಶವು ನಿದ್ರೆ ಬರಲು ಸಹಕರಿಸುತ್ತದೆ.

ಕಿವಿ ಹಣ್ಣಿನಲ್ಲಿ ಫೈಬರ್ ಅಂಶವು ಹೆಚ್ಚಾಗಿ ಇರುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುವ ವ್ಯಕ್ತಿಗಳು ಇದನ್ನು ಸೇವಿಸಬಹುದು ಮತ್ತು ಡಯಾಬಿಟೀಸ್ ರೋಗಿಗಳು ಕೂಡ ಇದನ್ನು ತಿನ್ನಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಳೆ ರಾಜ್ಯಾಧ್ಯಂತ 'ಸರ್ಕಾರಿ ಆಸ್ಪತ್ರೆ'ಗಳಲ್ಲಿ 'ಒಪಿಡಿ ಸೇವೆ' !

Tue Feb 28 , 2023
ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆಯಿಂದ ಸರ್ಕಾರಿ ನೌಕರರ   ಸಂಘದಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರಕ್ಕೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಬೆಂಬಲ ನೀಡಿದ್ದು, ನಾಳೆ ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ  ಒಪಿಡಿ ಬಂದ್  ಆಗಲಿದ್ದು, ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ ಅವರು, ನಾಳೆ ಯಾವುದೇ ಒಪಿಡಿ […]

Advertisement

Wordpress Social Share Plugin powered by Ultimatelysocial