ಯಾದಗಿರಿಯಲ್ಲಿ ಟಿಪ್ಪು ಸರ್ಕಲ್ ವಿವಾದ ಹಿನ್ನೆಲೆ.

 

ಯಾದಗಿರಿಯಲ್ಲಿ ಟಿಪ್ಪು ಸರ್ಕಲ್ ವಿವಾದ ಹಿನ್ನೆಲೆ ನಾಳೆ ಸರ್ಕಲ್ ತೆರವು ಮಾಡೋದಾಗಿ ಎಚ್ಚರಿಕೆ ನೀಡಿದ್ದ ಶಿವಾಜಿ ಸೇನೆ ಸಂಘಟನೆಯ ಅಧ್ಯಕ್ಷ ಪರಶುರಾಮ್ ಶೇಗೂರಕರ್  ಮುನ್ನೆಚ್ಚರಿಕೆ ಕ್ರಮವಾಗಿ ಟಿಪ್ಪು ಸರ್ಕಲ್ ಏರಿಯಾದ ಸುತ್ತಮುತ್ತ 144 ಸೆಕ್ಷನ್ ಜಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಅಲರ್ಟ್ ಗಾಂಧಿ ಚೌಕ್ ನಿಂದ ನಗರಸಭೆ ಕಚೇರಿ, ಹತ್ತಿಕುಣಿ ಕ್ರಾಸ್ ನಿಂದ ಗಂಗಾನಗರದ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ರ ವರೆಗೆ ನಿಷೇಧಾಜ್ಞೆ ಜಾರಿ ಯಾದಗಿರಿ ಎಸಿ ಶಾ ಆಲಂ ಹುಸೇನ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಯಾದಗಿರಿ ನಗರದ ಹತ್ತಿಕುಣಿ ಕ್ರಾಸ್ ಬಳಿ ಇರುವ ಟಿಪ್ಪು ಸರ್ಕಲ್ ಇತ್ತ ಯಾವುದೇ ಕಾರಣಕ್ಕೂ ಸರ್ಕಲ್ ತೆರವು ಮಾಡೋದಕ್ಕೆ ಬಿಡಲ್ಲ ಅದ್ಯಾರ್ ಬರ್ತಾರೆ ಬರಲಿ ಎಂದು ಪ್ರತಿ ಸವಾಲು ಹಾಕಿದ್ದ ಟಿಪ್ಪು ಸಂಘಟನೆಯ ಅಬ್ದುಲ್ ಕರೀಂ ಇಬ್ಬರನ್ನೂ ಕರೆದು ನಿನ್ನೆ ವಾರ್ನ್ ಮಾಡಿರುವ ಪೊಲೀಸರು ಶಾಂತಿ ಕದಡಿದ್ರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವ ಪೋಲಿಸರು ಸರ್ಕಲ್ ವಿಚಾರವನ್ನ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೆ ಹೀಗಾಗಿ ಶಾಂತಿ ಕದಡುವ ಕೆಲಸ ಮಾಡದಂತೆ ವಾರ್ನ್ ಮಾಡಿದ್ದ ಯಾದಗಿರಿ ಪೊಲೀಸರು ಅಹಿತಕರ ಘಟನೆ ನಡೆಯದಂತೆ ಸರ್ಕಲ್ ಏರಿಯಾದಲ್ಲಿ 144 ಸೆಕ್ಷನ್ ಜಾರಿ ಮಾಡಿ, ಡಿಆರ್ ವ್ಯಾನ್ ನಿಲ್ಲಿಸಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಅವಘಡ: ಬೆಸ್ಕಾಂ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಕಾರ್ಮಿಕ ಪ್ರಾಣಾಪಾಯದಿಂದ ಪಾರು

Mon Feb 27 , 2023
ಹುಳಿಯಾರು: ಬೆಸ್ಕಾಂ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ವಿದ್ಯುತ್ ಅವಘಡಕ್ಕೆ ತುತ್ತಾದ ಕಾರ್ಮಿಕನೋರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ತುಮಕೂರು ಜಿಲ್ಲೆಯ ಹುಳಿಯಾರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿಯನ್ನು ಗದಗ ಮೂಲದ ಕೂಲಿ ಕಾರ್ಮಿಕ ಸಮೀರ್ ಎಂದು ಗುರುತಿಸಲಾಗಿದೆ. ವಿದ್ಯುತ್ ಗುತ್ತಿಗೆದಾರ ಯಲ್ಲಪ್ಪ ಎಂಬವರು ಕೆ.ಬಿ.ಕ್ರಾಸ್ 220 ಕೆ.ವಿ. ಸ್ವೀಕರಣಾ ಕೇಂದ್ರದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದರು ಎನ್ನಲಾಗಿದೆ. ರವಿವಾರ ಹುಳಿಯಾರು ಪಟ್ಟಣದಲ್ಲಿ ಕಾರ್ಮಿಕರು ಹಳೆಯ ವೈರ್ ಬದಲಾಯಿಸಿ, […]

Advertisement

Wordpress Social Share Plugin powered by Ultimatelysocial