ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ

ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಯದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದಲ್ಲಿ ಹೊಸ ಬಸ್ಟ್ಯಾಂಡ್ ಹತ್ತಿರ ನಡೆದಿದೆ. ಮಹಾದೇವ ಆಟೋಮೊಬೈಲ್ ಗೆ ನಿನ್ನೆ ಸಾಯಂಕಾಲ ಸುಮಾರು 7.35 ಸುಮಾರಿಗೆ ಶಾರ್ಟ್ ಸರ್ಕಿಟ್ ಇಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ರಸ್ತೆ ಸ್ಥಗಿತಗೊಂಡಿದೆ. ಸುಮಾರು 10 ಲಕ್ಷದ ಟೈಯರ್ ಗಳು ಬಸ್ಮ ವಾಗಿದ್ದು, ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಹಾಪುರ್ ನಗರ ಪೊಲೀಸ್ ಸ್ಟೇಷನ್ ನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

Please follow and like us:

Leave a Reply

Your email address will not be published. Required fields are marked *

Next Post

"ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ"

Wed Feb 17 , 2021
ಬ್ರೆಜ್ಹಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ರೂಪಾಂತರಿ ಕೋವಿಡ್ ವೈರಾಣು ಭಾರತಕ್ಕೆ ಬಂದಿರುವುದನ್ನು ಭಾರತೀಯ ಔಷಧ ಸಂಶೋಧನಾ ಘಟಕ ದೃಢಪಡಿಸಿದ ಬೆನ್ನಿಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಿದೆ ಎಂದು ರಾಹುಲ್ ಗುಡುಗಿದ್ದಾರೆ. “GOI (ಗವರ್ನಮೆಂಟ್ ಆಫ್ ಇಂಡಿಯಾ) ಕೋವಿಡ್ 19 ಬಗ್ಗೆ ತುಂಬಾ ನಿರ್ಲಕ್ಷ್ಯ ವಹಿಸುತ್ತಿದೆ. ಓವರ್ ಕಾನ್ಫಿಡೆನ್ಸ್ ತೋರಿಸುತ್ತಿದೆ. ಆದರೇ, ಕೋವಿಡ್ […]

Advertisement

Wordpress Social Share Plugin powered by Ultimatelysocial