ನರಸೀಪುರ ಪುರಸಭೆ ನೂತನ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿಗೆ ಅಂಭಿನಂದನಾ ಕಾರ್ಯಕ್ರಮ.

ನರಸೀಪುರ ಪುರಸಭೆ ನೂತನ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿಗೆ ಅಂಭಿನಂದನಾ ಕಾರ್ಯಕ್ರಮ.ವಿನಾಯಕನ ಕಾಲೋನಿ ಮತ್ತು ಇಂದಿರಾ ಕಾಲೋನಿ ಜನತೆಯಿಂದ ನಡೆದ ಅಂಭಿನಂದನಾ ಕಾರ್ಯಕ್ರಮ.ಪಟ್ಟಣದ ಇಂದಿರಾ ಕಾಲೋನಿಯಲ್ಲಿ ನಡೆದ ಕಾರ್ಯಕ್ರಮ.ಬೃಹತ್ ಸೇಬಿನ ಹಾರ ಹಾಕುವ ಮೂಲಕ ನಂಜುಂಡಸ್ವಾಮಿರನ್ನ ಸನ್ಮಾನಿಸಿದ ಜನತೆ.ಅಧ್ಯಕ್ಷನಾದ ಬಳಿಕ ಜವಾಬ್ದಾರಿ ಹೆಚ್ಚಾಗಿದೆ.ನಾನು ಅಧ್ಯಕ್ಷನಾಗಲು ಕಾರಣ ನನ್ನ ವಾರ್ಡಿನ ಜನತೆ.
ಇಂದಿರಾ ಕಾಲೋನಿಯ ಜನತೆ ನನಗೆ ಮತ ನೀಡಿ ಪುರಸಭೆಗೆ ಆಯ್ಕೆ ಮಾಡಿದ್ದೀರಾ.ನನ್ನ ಜೀವನ ಇರುವ ತನಕ ನಿಮ್ಮ ಈ ಋಣ ತೀರಿಸಲು ಸಾಧ್ಯವಿಲ್ಲ.
ನನ್ನ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಪಟ್ಟಣದ ಜನತೆಗೆ ಉತ್ತಮ ಆಡಳಿತ ನೀಡುತ್ತೇನೆ.ಅಭಿನಂದನಾ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಾಲರ್ಸ್‌ಪೇಟೆ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ ಮೋಹನ್ ಮುನಿನಾರಾಯಣಪ್ಪ.

Tue Jan 17 , 2023
ಆರಂಭದಲ್ಲಿ ಜಾಹೀರಾತು ನಿರ್ದೇಶನ ಮಾಡುತ್ತಿದ್ದ ಮೋಹನ್ ಮುನಿನಾರಾಯಣಪ್ಪ, ಮದಗಜ ನಿರ್ದೇಶಕ ಮಹೇಶ್ ಕುಮಾರ್ ಮತ್ತು ಮಫ್ತಿ ನಿರ್ದೇಶಕ ಪ್ರದೀಪ್ ವರ್ಮಾ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಮೋಹನ್ ಇದೀಗ ಡಾಲರ್ಸ್ಪೇಟೆ ಚಿತ್ರದ ಮೂಲಕ ಪೂರ್ಣಪ್ರಮಾಣದ ನಿರ್ದೇಶಕರಾಗಿ ಪದಾರ್ಪಣೆ ಮಾಡಲಿದ್ದಾರೆ. ಆರಂಭದಲ್ಲಿ ಜಾಹೀರಾತು ನಿರ್ದೇಶನ ಮಾಡುತ್ತಿದ್ದ ಮೋಹನ್ ಮುನಿನಾರಾಯಣಪ್ಪ ಅವರು, ಮದಗಜ ನಿರ್ದೇಶಕ ಮಹೇಶ್ ಕುಮಾರ್ ಮತ್ತು ಮಫ್ತಿ ನಿರ್ದೇಶಕ ಪ್ರದೀಪ್ ವರ್ಮಾ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. […]

Advertisement

Wordpress Social Share Plugin powered by Ultimatelysocial