ಚಿತ್ರದುರ್ಗದಲ್ಲಿ ಇಂದು ಡಾ. ಬಿ .ಆರ್ ಅಂಬೇಡ್ಕರ್ ರವರ 132ನೇ ಜಯಂತೋತ್ಸವ!

ಚಿತ್ರದುರ್ಗದಲ್ಲಿ ಇಂದು ಡಾ. ಬಿ .ಆರ್ ಅಂಬೇಡ್ಕರ್ ರವರ 132ನೇ ಜಯಂತೋತ್ಸವ ನೀಲಕಂಠೇಶ್ವರ ದೇವಸ್ಥಾನದಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ರಥದ ಮೆರವಣಿಗೆ ಡೊಳ್ಳು ಕುಣಿತ ಅಂಬೇಡ್ಕರ್ ಅವರ ಭಾವಚಿತ್ರ ಇರೋದ ಬಾವುಟ ಮೆರವಣಿಗೆ ಗಾಂಧಿ ಸರ್ಕಲ್. ಐಬಿ. ಒನಕೆ ಓಬವ್ವ ವೃತ. ಮದಕರಿ ನಾಯಕ ವೃತ್ತ. ರಂಗ ಮಂದಿರ ಅಂಬೇಡ್ಕರ್ ಸರ್ಕಲ್. ಮುಕ್ತಾಯಗೊಳಿತು. ಅಂಬೇಡ್ಕರ್ ಸೈನ್ಯದ ಅಧ್ಯಕ್ಷರಾದ ರವಿಕುಮಾರ್ ರವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಸಂವಿಧಾನದ ಬಗ್ಗೆ ಮಾತನಾಡಿದರು. ವಿಧಾನಸಭಾ ಚುನಾವಣೆ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು ಅಂತ ಹೇಳಿದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಥಣಿಗೆ ದಿಢೀರ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ..!

Fri Apr 14 , 2023
ರಾಜ್ಯ ರಾಜಕಾರಣದಲ್ಲಿ ತಲ್ಲಣ ಹುಟ್ಟಿಸಿದ ಲಕ್ಷ್ಮಣ ಸವದಿ ಕಾಂಗ್ರೇಸ್ ಪಕ್ಷ ಸೇರ್ಪಡೆ ಯಾಗುತ್ತಿದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿದೆ, ಈ ಬೇಳವಣಿಗೆಯ ಮಧ್ಯೆ ದಿಢೀರ ಎಂದು ಇತ್ತ ರಮೇಶ ಜಾರಕಿಹೊಳಿ ಅವರು ಅಥಣಿಗೆ ಆಗಮಿಸಿ ಗುಪ್ತ ಸಭೆ ನಡೆಸುತ್ತಿದ್ದು ಕುತೂಹಲ ಮೂಡಿಸಿದೆ. ಅಥಣಿ ಪಟ್ಟಣದ ಹೊರವಲಯದ ಆಪ್ತರ ಮನೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಥಣಿ ಬಿಜೆಪಿ(BJP) ಅಭ್ಯರ್ಥಿ ಮಹೇಶ ಕುಮಠಳ್ಳಿ ಹಾಗೂ ಕಾಗವಾಡ ಶಾಸಕರ ಸುಪುತ್ರ ಶ್ರೀನಿವಾಸ ಪಾಟೀಲ ಅವರು ಭಾಗಿಯಾಗಿದ್ದಾರೆ‌. […]

Advertisement

Wordpress Social Share Plugin powered by Ultimatelysocial