ಡಿ.31, ಜ.1 ರಂದು ಬಂಡೀಪುರ ಪ್ರವಾಸಿಗರ ವಾಸ್ತವ್ಯ ನಿಷೇಧ

ಹೊಸ ವರ್ಷಕ್ಕೆ ಬಂಡೀಪುರ ಪ್ರವಾಸಕ್ಕೆ ಹೋಗುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಡಿಸೆಂಬರ್ 31 ಹಾಗೂ ಜನವರಿ 1 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಡಿಸೆಂಬರ್ 31 ಮತ್ತು ಜನವರಿ 1 ರಂದು ಪ್ರವಾಸಿಗರ ವಾಸ್ತವ್ಯವನ್ನು ನಿಷೇಧಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದ್ದು, ಬಂಡೀಪುರದಲ್ಲಿ ಹೊಸ ವರ್ಷಕ್ಕೆ ಪ್ರವಾಸಿಗರು ವಾಸ್ತವ್ಯವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ:ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ

Please follow and like us:

Leave a Reply

Your email address will not be published. Required fields are marked *

Next Post

ಪತಿಯ ಹಣದಾಸೆಗೆ ಪತ್ನಿ ಬಲಿ

Thu Dec 17 , 2020
ಗಂಡನ ಹಣದಾಸೆಗೆ ಮಹಿಳೆಯೊಬ್ಬಳು ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟಣದಲ್ಲಿ ನಡೆದಿದೆ… ಸುಗುಣ ಮೃತ ಮಹಿಳೆ..ಎಂಟು ವರ್ಷಗಳ ಹಿಂದೆ ದಿವಾಕರ್ ಮತ್ತು ಸುಗುಣ ದಂಪತಿಗಳು ಮದುವೆಯಾಗಿದ್ದರು..ಮದುವೆ ನಂತರ ಸುಗುಣಾಳಿಗೆ ಪ್ರತಿದಿನ ದಿವಾಕರ್ ಮತ್ತು ಆತನ ಕುಟುಂಬದವರು ಕಿರುಕುಳ ನೀಡುತ್ತಿದ್ದು ,ಇನ್ನು ಸುಗುಣ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಸುಗುಣ ಕುಟುಂಬಸ್ಥರು ಇದು ಕೊಲೆ ಎಂದು ಆರೋಪ ಮಾಡಿದ್ದಾರೆ… ಮೃತ ಮಹಿಳೆಯ ಗಂಡ ದಿವಾಕರ್ ನನ್ನು […]

Advertisement

Wordpress Social Share Plugin powered by Ultimatelysocial