ಕರ್ನಾಟಕ ಬಂದ್ ಗೆ ಬೆಂಬಲಿಸಿ ಕನ್ನಡ ಸೇನೆಯಿಂದ ಟೌನ್ ಹಾಲ್ ಮುಂಭಾಗ ಕನ್ನಡ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.. ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರು ಟೌನ್ ಹಾಲ್ ಸುತ್ತಮುತ್ತ ಖಾಕಿ ಸರ್ಪಗಾವಲು ಹಾಕಿ ಫುಲ್ ಬಿಗಿ ಬಂದೋಬಸ್ತ್ ಏರ್ಪಡಿಸಿಲಾಗಿದೆ..
ಇದನ್ನು ಓದಿ :ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ