ಟೌನ್ ಹಾಲ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್

ಕರ್ನಾಟಕ ಬಂದ್ ಗೆ ಬೆಂಬಲಿಸಿ ಕನ್ನಡ ಸೇನೆಯಿಂದ ಟೌನ್ ಹಾಲ್ ಮುಂಭಾಗ ಕನ್ನಡ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.. ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರು ಟೌನ್ ಹಾಲ್ ಸುತ್ತಮುತ್ತ ಖಾಕಿ ಸರ್ಪಗಾವಲು ಹಾಕಿ ಫುಲ್ ಬಿಗಿ ಬಂದೋಬಸ್ತ್ ಏರ್ಪಡಿಸಿಲಾಗಿದೆ..

ಇದನ್ನು ಓದಿ :ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ

Please follow and like us:

Leave a Reply

Your email address will not be published. Required fields are marked *

Next Post

ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

Sat Dec 5 , 2020
ರಾಜ್ಯದ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಬಳಿ, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತಾರಕಕ್ಕೆ ಏರಿದ್ದು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ…ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ವ್ಯಾಪಕ ಸ್ವರೂಪ ಪಡೆದಿದ್ದು. ಟೌನ್ ಹಾಲ್ ಬಳಿ ಜಮಾವಣೆಗೊಂಡಿರುವ ವಿವಿಧ ಕನ್ನಡ ಪರ ಸಂಘಟನೆಗಳು, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಟೌನ್ ಹಾಲ್ ಬಳಿ […]

Advertisement

Wordpress Social Share Plugin powered by Ultimatelysocial