ಟ್ರಾಕ್ಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ

ಟ್ರಾಕ್ಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದು ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ನಡೆದಿದೆ ತಾಲ್ಲೂಕಿನ ಮಂಚಿನೀಳ್ಳಕೋಟೆ ಗ್ರಾಮದಲ್ಲಿ ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರ ತಮ್ಮಿರೆಡ್ಡಿಗಾರಪಲ್ಲಿ ಶಂಕರ (40) ವರ್ಷ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದು ಇನ್ನೊರ್ವ ಚಿಕ್ಕರಂಗೇಪಲ್ಲಿ ಗ್ರಾಮದ ವ್ಯಕ್ತಿ ವ್ಯಕ್ತಿ ನಾರಾಯಣಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಕೋಲಾರ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಪಠಾಣ್‌ʼ ಟ್ರೇಲರ್‌ ಸೂಪರ್‌..!

Tue Jan 10 , 2023
ಬಹುನಿರೀಕ್ಷಿತ ಪಠಾಣ್ ಚಿತ್ರದ ಟ್ರೇಲರ್ ರಿಲೀಸ್‌ ಆಗಿದೆ. ವಿವಾದಗಳೆಲ್ಲವನ್ನೂ ಮೆಟ್ಟಿನಿಂತು ಚಿತ್ರಗಳಲ್ಲಿ ಜೈ ಹಿಂದ್ ಘೋಷಣೆ ಮೊಳಗಿದೆ. ಸಖತ್‌ ಆಕ್ಷನ್‌, ಥ್ರಿಲ್ಲರ್‌ ಕಥೆ, ಕೆಚ್ಚೆದೆಯ ಸೈನಿಕನ ಹೋರಾಟ ಅದ್ಭುತವಾಗಿದೆ. ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವ ಜಾನ್ ಅಬ್ರಹಾಂ ಜೊತೆ ಕಿಂಗ್‌ ಖಾನ್‌ ಅಬ್ಬರಿಸಿದ್ದಾರೆ. ಎಜೆಂಟ್‌ ಪಾತ್ರದಲ್ಲಿ ಬಾದ್‌ ಶಾ ಕಾಣಿಸಿಕೊಂಡಿದ್ದು, ವೈರಿಗಳಿಂದ ಭಾರತದೇಶವನ್ನು ಕಾಪಾಡುವ ಏಕದೃಷ್ಟಿಯ ಸಿನಿಮಾದ ಟ್ರೈಲರ್‌ ಸಖತ್ತಾಗಿದೆ. ಹೌದು… ಹಾಡೋಂದರ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಠಾಣ್‌, ಟ್ರೇಲರ್‌ ಮೂಲಕ […]

Advertisement

Wordpress Social Share Plugin powered by Ultimatelysocial