ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಗೆ ಕಾರ್ ಡಿಕ್ಕಿ!

ಜೀವನ ಭೀಮಾನಗರ ಸಂಚಾರ ಠಾಣೆ ಕಾನ್ಸ್ ಟೇಬಲ್ ರಮೇಶ್ ಗೆ ಕಾರ್ ಡಿಕ್ಕಿ

ಡಿಕ್ಕಿ ರಭಸಕ್ಕೆ ರಮೇಶ್ ಕಾಲಿನ ಮೂಳೆ ಕಟ್..

ಇದೇ ತಿಂಗಳ 24 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ

ಬೈಯಪ್ಪನಹಳ್ಳಿಯ ಕಗ್ಗಾದಾಸನಪುರ ಬಳಿ ಘಟನೆ

ರಮೇಶ್ ಕರ್ತವ್ಯದ ವೇಳೆ ಅಡ್ಡ ದಿಡ್ಡಿ ಕಾರು ಚಲಾಯಿಸಿ ಡಿಕ್ಕಿ

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗಾಯಾಳು ಪೊಲೀಸ್ ರಮೇಶ್ ಗೆ ಹಾಸ್ಮೆಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲು

ಜೀವನ ಭೀಮಾನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಚೆನ್ನೈ ಹೋಟೆಲ್​ನಲ್ಲಿ ಆಫರ್​ ಬೋರ್ಡ್​, ಅಸಲಿಯತ್ತು ಬಯಲು

Mon Dec 26 , 2022
  ಒಳಗಡೆ ಬಂದು 1000 ರೂಪಾಯಿ ಕೊಟ್ಟು ಯಾವ ಹುಡುಗಿಯನ್ನಾದರೂ ಸಂಭೋಗಿಸಿ ಎಂದು ಹೋಟೆಲ್​ ಮುಂದೆ ಅಳವಡಿಸಿದ್ದ ವಿವಾದಾತ್ಮಕ ಡಿಜಿಟಲ್​ ಜಾಹಿರಾತು ಫಲಕವನ್ನು ಗ್ರೇಟರ್​ ಚೆನ್ನೈ ಪೊಲೀಸರು ಕಳೆದ ಶನಿವಾರ (ಡಿ. 24) ತೆರವುಗೊಳಿಸಿದ್ದು, ಹೋಟೆಲ್​ ಮಾಲೀಕರ​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಚೆನ್ನೈ ನಾಗರಿಕರೊಬ್ಬರು ಹೋಟೆಲ್​ ಮುಂದಿನ ಡಿಜಿಟಲ್​ ಜಾಹಿರಾತು ಫಲಕವನ್ನು ನೋಡಿ ತಮ್ಮ ಮೊಬೈಲ್​ನಲ್ಲಿ ಫೋಟೋ ಮತ್ತು ವಿಡಿಯೋ ರೆಕಾರ್ಡ್​ ಮಾಡಿ, ಟ್ವಿಟರ್​ನಲ್ಲಿ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು. ಲಿಟಲ್​ […]

Advertisement

Wordpress Social Share Plugin powered by Ultimatelysocial