ಉತ್ತರ ರೈಲ್ವೆಯು ಶತಾಬ್ದಿ ಮತ್ತು ವಂದೇ ಭಾರತ್ ರೈಲುಗಳಲ್ಲಿ ಕಸ್ಟಮೈಸ್

ರೈಲು ಪ್ರಯಾಣಿಕರಿಗೆ ಬೋರ್ ಎನಿಸದಿರಲು ರೈಲ್ವೆ ಇಲಾಖೆಯು ರೇಡಿಯೋ ಸೇವೆ ಒದಗಿಸಲು ಬಯಸಿದೆ. ಉತ್ತರ ರೈಲ್ವೆಯು ಶತಾಬ್ದಿ ಮತ್ತು ವಂದೇ ಭಾರತ್ ರೈಲುಗಳಲ್ಲಿ ಕಸ್ಟಮೈಸ್ ಮಾಡಿದ ಸಂಗೀತ ಮತ್ತು ಆರ್‌ಜೆ ಮೂಲಕ ಮನರಂಜನೆ ಸೇವೆಯನ್ನು ಪರಿಚಯಿಸಲು ಸಿದ್ಧತೆ ನಡೆದಿದೆ.ಈ ರೈಲುಗಳಲ್ಲಿ ಪ್ರಯಾಣಿಸುವವರು ಶೀಘ್ರದಲ್ಲೇ ತಮ್ಮ ಪ್ರಯಾಣದ ವೇಳೆ ರೇಡಿಯೋ ಮನರಂಜನೆ ಆನಂದಿಸಬಹದಾಗಿದೆ.ದೆಹಲಿ, ಲಕ್ನೋ, ಭೋಪಾಲ್, ಚಂಡೀಗಢ, ಅಮೃತಸರ, ಅಜ್ಮೀರ್, ಡೆಹ್ರಾಡೂನ್, ಕಾನ್ಪುರ್, ವಾರಣಾಸಿ, ಕತ್ರಾಗಳಲ್ಲಿ ಪ್ರಯಾಣಿಸುವಾಗ ರೇಡಿಯೊ ಸಂಗೀತದಿಂದ ಸ್ವಾಗತಿಸಲಾಗುತ್ತದೆ. ಹತ್ತು ಶತಾಬ್ದಿ ಎಕ್ಸ್‌ಪ್ರೆಸ್ ರೈಲುಗಳು ಮತ್ತು ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ರೇಡಿಯೊ ಮೂಲಕ ಜಾಹೀರಾತು ಪ್ರಸಾರ ಮಾಡುವ ಆಲೋಚನೆ ಇದೆಮನರಂಜನೆ, ರೈಲ್ವೆ ಮಾಹಿತಿ ಮತ್ತು ವಾಣಿಜ್ಯ ಜಾಹೀರಾತಿನ ಅನುಪಾತವನ್ನು ಪ್ರಯಾಣದ ಸಮಯದಲ್ಲಿ ಗಂಟೆಗೆ ಆಧಾರದ ಮೇಲೆ 50 ನಿಮಿಷ:10 ನಿಮಿಷದಂತೆ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಶಾಂತಿ, ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರ್ಕಾರ!

Wed Feb 23 , 2022
  ಬೆಂಗಳೂರು, ಫೆ.23- ರಾಜ್ಯದಲ್ಲಿ ಶಾಂತಿ, ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರ್ಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ಆಗ್ರಹಿಸಿದ್ದಾರೆ.ರಾಜ್ಯಪಾಲರ ಭೇಟಿಗೆ ಸಮಯವನ್ನು ಕೇಳಿದ್ದು, ಈ ಸಂಬಂಧ ದೂರು ನೀಡಲಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ […]

Advertisement

Wordpress Social Share Plugin powered by Ultimatelysocial