ಟ್ಯಾಂಕರ್ ಗೆ ಹಿಂದಿನಿಂದ ಕಾರು ರಭಸವಾಗಿ ಡಿಕ್ಕಿ ಹೊಡೆದ ಮೂವರು ಸ್ಥಳದಲ್ಲೇ ಸಾವು ̤

ಟೋಲ್ ಕಟ್ಟಲು ನಿಂತಿದ್ದ ಟ್ಯಾಂಕರ್ ಗೆ ಹಿಂದಿನಿಂದ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಗುಯಿಲಾಳು ಟೋಲ್ ಬಳಿ ಸಂಭವಿಸಿದೆ.ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯೊಳಗೆ ಕಾರು ಸಿಲುಕಿಕೊಂಡಿದ್ದು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು ಕಾರು ಹೋಗುತ್ತಿದ್ದು, ಮೃತಪಟ್ಟವರ ಹೆಸರು ವಿಳಾಸ ಪತ್ತೆಯಾಗಿಲ್ಲ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿ ಗುಂಡಿಕ್ಕಿ ಹತ್ಯೆ!

Thu Feb 3 , 2022
  ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಪಾಕಿಸ್ತಾನದ ಸಿಂಧ್‌ಮ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಹಿಂದೂ ಉದ್ಯಮಿಯನ್ನು ಕೊಂದಿದ್ದಾರೆ.ಸೈತಾನ್ ಲಾಲ್ ಮೃತ ಉದ್ಯಮಿ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.ಈ ಹಿಂದೆ ಹಿಂದೂ ಉದ್ಯಮಿ ಸುನಿಲ್ ಕುಮಾರ್ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದರಿಂದ ನಗರದಲ್ಲಿ ಬಂದ್ ಮಾಡಲಾಗಿತ್ತು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial