ತುಮಕೂರು: ಜಿಲ್ಲೆಯಲ್ಲಿ ನಾಡ ಬಂದೂಕುಗಳನ್ನ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಪ್ಪ, ಚಿಕ್ಕನಾಗಯ್ಯ, ಶಿವರಾಜು, ನಾರಾಯಣ, ಡ್ರೈವರ್ ನರಸಿಂಹಮೂರ್ತಿ, ನರಸಿಂಹರಾಜು, ಸಿದ್ದಲಿಂಗಪ್ಪ, ಮಾರುತೇಶ್, ಮಹಮ್ಮದ್ ಅಯಜ್ ಹಾಗೂ ಬಂಧಿತ ಆರೋಪಿಗಳು.
ಬಂಧಿತರು ತುಮಕೂರು ನಗರದ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada